ಕಾರವಾರ ಕಡಲತೀರಕ್ಕೆ ಟಾಗೋರ್ ಹೆಸರು! ನೀವೇನಂತೀರಿ?
ಕಾರವಾರ : ಕಾರವಾರದ ಕಡಲ ತೀರಕ್ಕೆ ರವೀಂದ್ರನಾಥ್ ಟಾಗೋರ್ ಅವರ ಹೆಸರಿಡಲು ಅಲ್ಲಿನ ಜಿಲ್ಲಾಡಳಿತ ನಿರ್ಧರಿಸಿದ್ದು , ಈ ಕುರಿತು ಸಾರ್ವಜನಿಕರ ಆಭಿಪ್ರಾಯಗಳನ್ನು ಜಿಲ್ಲಾಧಿಕಾರಿ ನಿಲಯ ಮಿತಾಶ್ ಕೋರಿದ್ದಾರೆ.
ಟಾಗೋರ್ ಅವರ ತಮ್ಮ ಸತ್ಯೇಂದ್ರನಾಥ್ ಟಾಗೋರ್ ಅವರು 1882- 83ರ ಅವಧಿಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಯಾಗಿದ್ದಾಗ, ರವೀಂದ್ರನಾಥ ಟಾಗೋರ್ ಕಾರವಾರ ಬೀಚಿಗೆ ಭೇಟಿ ನೀಡಿದ್ದರು. ತಮ್ಮ 22 ನೆ ವಯಸ್ಸಿನಲ್ಲಿ ಅವರು ಬರೆದ ಪ್ರಕೃತಿರ್ ಪ್ರೊತಿಶೋಧ್ ಎಂಬ ಕವನಕ್ಕೆ ಕಾರವಾರದ ಬೀಚ್ ಸ್ಫೂರ್ತಿಯಾಗಿತ್ತಂತೆ.
ಅಂದ ಹಾಗೆ ಕಾರವಾರ ಬೀಚ್ಗೆ ಈಗ ಹೊಸ ಕಳೆ ಬಂದಿದೆ. ಅಲ್ಲಿ ಕಡಲ ವಿಸ್ಮಯಕಾರಿ ಸೌಂದರ್ಯದೊಂದಿಗೆ, ಸಂಗೀತ ಕಾರಂಜಿ, ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಪ್ಲಾನಿಟೋರಿಯಂ ಕೂಡ ಇದೆ. ಅಲ್ಲದೆ ಪ್ರತಿ ದಿನ ಮನೋರಂಜನಾ ಕಾರ್ಯಕ್ರಮಗಳು ಮತ್ತು ಬೀಚ್ ಸ್ಪೋಟ್ಸ್ಗಳನ್ನು ಆಯೋಜಿಸಿ ಪ್ರವಾಸಿಗರನ್ನು ಆಕರ್ಷಿಸಲಾಗುತ್ತಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಕರ್ನಾಟಕದ ಬೀಚ್ಗಳು
What do you think about this story
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications