ಕೆಸಿಎಯ ಪ್ರಥಮ ಅಧ್ಯಕ್ಷ ಪ್ರೊ. ನಾಗರಾಜ ರಾವ್ ಇನ್ನಿಲ್ಲ
ಕ್ಯಾಲಿಫೋರ್ನಿಯಾ : ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿರುವ ಕರ್ನಾಟಕ ಸಾಂಸ್ಕೃತಿಕ ಸಂಘದ ಪ್ರಥಮ ಅಧ್ಯಕ್ಷ ಪ್ರೊ. ನಾಗರಾಜ ರಾವ್ ಮೇ 13ರಂದು ಹೃದಯದ ತೊಂದರೆಯಿಂದಾಗಿ ನಿಧನರಾದರು.
ವೃತ್ತಿಯಲ್ಲಿ ಹವಾಮಾನ ತಜ್ಞರಾಗಿದ್ದ ನಾಗರಾಜ ರಾವ್, ತಮ್ಮ ಪತ್ನಿ ಲಲಿತಾ ಮತ್ತು ಇಬ್ಬರು ಪುತ್ರಿಯರಾದ ಜಾನಕಿ ಹಾಗೂ ಶೀಲಾ ಅವರನ್ನು ಅಗಲಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
1973 - 74 ರ ಸಾಲಿನಲ್ಲಿ ಕರ್ನಾಟಕ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾಗಿದ್ದ ನಾಗರಾಜ ರಾಯರು ಇಲ್ಲಿನ ಕನ್ನಡಿಗರಿಗೆ ಸಂಕ್ರಾಂತಿ, ಯುಗಾದಿ, ದೀಪಾವಳಿ, ಚೌತಿ ಮುಂತಾದ ಕನ್ನಡಿಗರ ಎಲ್ಲ ಹಬ್ಬಗಳನ್ನು ಆಚರಿಸುವಂತೆ ಒತ್ತಾಯಿಸುತ್ತಿದ್ದರು ಹಾಗೂ ಕನ್ನಡದಲ್ಲಿಯೇ ವ್ಯವಹರಿಸುವಂತೆ ಕನ್ನಡಿಗರನ್ನು ಆಗ್ರಹಿಸುತ್ತಿದ್ದರು. ಅವರ ಮನೆ ಅತಿಥಿ ಸತ್ಕಾರಕ್ಕೆ ಹೆಸರಾದುದು.
ನಾಗರಾಜರು, UCLA, ಕೋರ್ವಾಲಿಸ್, ಮತ್ತು ವಾಷಿಂಗ್ಟನ್ ಡಿಸಿಗಳಲ್ಲಿ ವಿವಿಧ ಉಪನ್ಯಾಸಗಳನ್ನು ನೀಡುತ್ತಿದ್ದರು. ತಮ್ಮ ಕೊನೆಯ ದಿನಗಳಲ್ಲಿಯೂ ಅಧ್ಯಯನ ಕಾರ್ಯಗಳಲ್ಲಿ ಕ್ರಿಯಾ ಶೀಲರಾಗಿದ್ದ ಅವರ ಆತ್ಮ ಶಾಂತಿಗೆ ಶುಕ್ರವಾರ ( ಮೇ 25) ಬಂಧು-ಗೆಳೆಯರಿಂದ ಕೊನೇ ನಮನ ಸಲ್ಲಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications