ಪತ್ರಕರ್ತ ನಾಗೇಶ್ ಹೆಗಡೆ ಸೇರಿ 9 ಮಂದಿಗೆ ಪರಿಸರ ಪ್ರಶಸ್ತಿ
ಬೆಂಗಳೂರು : ಪತ್ರಕರ್ತ ನಾಗೇಶ್ ಹೆಗಡೆ ಸೇರಿದಂತೆ ಒಂಬತ್ತು ಮಂದಿಗೆ ರಾಜ್ಯ ಸರಕಾರ ಪರಿಸರ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪ್ರಶಸ್ತಿಯ ಆಯ್ಕೆಗೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ತ್ರಿಸದಸ್ಯ ಸಮಿತಿ ಒಟ್ಟು 9 ಮಂದಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ವಿಶ್ವ ಪರಿಸರ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿವರು :
ಆರ್.ಕೆ. ನೇಸರ್ಗಿ - ಬೆಳಗಾವಿ (ಪರಿಸರ ಜಾಗೃತಿ ಪ್ರಶಸ್ತಿ), ಟಿ.ಸಿ. ದೇವನಾಥ್ - ಹುಣಸೂರು ತಾ. (ಪರಿಸರ ಜಾಗೃತಿ ಪ್ರಶಸ್ತಿ), ಮಂಜುನಾಥ ಹೆಗಡೆ - ಹೊಸಬಾಳೆ (ಜೀವ ವೈವಿಧ್ಯ), ವೆಂಕಟಗಿರಿ - ಶಿವಮೊಗ್ಗ (ಗಿಡಮೂಲಿಕೆ), ಪಿ.ಎನ್. ರವೀಂದ್ರ - ಬೆಂಗಳೂರು (ಪರಿಸರ ಸಂಶೋಧನೆ), ಸಿದ್ಧೇಶ್ವರ ಮಹಾಶೆಟ್ಟಿ - ಬೆಳಗಾವಿ (ಸಾಮಾಜಿಕ ಅರಣ್ಯ), ನಾಗೇಶ್ ಹೆಗಡೆ - ಬೆಂಗಳೂರು (ಪರಿಸರ ಪತ್ರಿಕೋದ್ಯಮ), ಸಿ. ರಾಮಣ್ಣ - ಬೆಂಗಳೂರು (ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ), ಕೆ. ಪುಟ್ಟಸ್ವಾಮಿ (ವನ್ಯಜೀವಿ), ಡಾ. ಎಚ್. ಪರಮೇಶ್ವರ್ (ಪರಿಸರ ಆರೋಗ್ಯ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications