ಚಾಮುಂಡಿ ಬೆಟ್ಟದಲ್ಲಿ ದಾಸೋಹ ಭವನ, ಯಾತ್ರಿ ನಿವಾಸ
ಮೈಸೂರು : ನಂಜನಗೂಡಿನಲ್ಲಿ ನ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ನೀಡುತ್ತಿರುವಂತೆಯೇ ಇತ್ತ ಮುಜರಾಯಿ ಸಚಿವ ಬಾಬುರಾವ್ ಚಿಂಚನಸೂರ್ ಚಾಮುಂಡಿ ಬೆಟ್ಟಕ್ಕೆ ಕಾಯಕಲ್ಪ ಒದಗಿಸುವ ಯೋಜನೆಯ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿರುವ ಎಲ್ಲ ಐತಿಹಾಸಿಕ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸಲು ಸರಕಾರ ನಿರ್ಧರಿಸಿದ್ದು , ಚಾಮುಂಡಿ ಬೆಟ್ಟವೂ ಈ ಯೋಜನೆಯಡಿಯಲ್ಲಿ ಸೇರುತ್ತದೆ ಎಂದು ಸಚಿವರು ಮಂಗಳವಾರ ಸುದ್ದಿಗಾರರಿಗೆ ಹೇಳಿದ್ದಾರೆ. ಪ್ರವಾಸ ಪ್ರಿಯರನ್ನು ಆಕರ್ಷಿಸಲು ಚಾಮುಂಡಿ ಬೆಟ್ಟದಲ್ಲಿ ದಾಸೋಹ ಭವನ, ಯಾತ್ರಿ ನಿವಾಸಗಳನ್ನು ನಿರ್ಮಿಸುವ ಉದ್ದೇಶ ಸರಕಾರಕ್ಕಿದೆ. ಬೆಟ್ಟದ ತಪ್ಪಲಿನ ತಾವರೆಕಟ್ಟೆ ಬಳಿ ಸ್ವಾಗತ ಕಮಾನನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಚಾಮುಂಡಿ ದೇವಳದ ಆಡಳಿತ ವಿಭಾಗವನ್ನು ಇನ್ನೆರಡು ದಿನಗಳಲ್ಲಿ ಕಂಪ್ಯೂಟರೀಕರಣಗೊಳಿಸುವುದು. ಚಾಮುಂಡಿ ದೇವಳದ ಆಡಳಿತ ಮಂಡಳಿಯ ಅವ್ಯವಹಾರಗಳ ಬಗೆಗೆ ತನಿಖೆ ನಡೆಯುತ್ತಿದ್ದು , ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಂಚನಸೂರ್ ತಿಳಿಸಿದರು.
(ಇನ್ಫೋ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications