ಭವಿಷ್ಯವಿಲ್ಲದ ಐಟಿ ಹಿಂದೆ ಓಡುವುದು ಸರಿಯಲ್ಲ -ಸಿಎನ್ಆರ್ರಾವ್
ಬೆಂಗಳೂರು : ವಿಜ್ಞಾನ ಜಗತ್ತಿನ ಆಗು ಹೋಗುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮಾಹಿತಿ ತಂತ್ರಜ್ಞಾನಕ್ಕೆ ಹೆಚ್ಚಿನ ಆಯುಷ್ಯವೇ ಇಲ್ಲ ಎಂದು ಖ್ಯಾತ ವಿಜ್ಞಾನಿ ಡಾ. ಎನ್. ರಾಮಚಂದ್ರ ರಾವ್ ಹೇಳಿದ್ದಾರೆ.
ಅದು ನಾಡಿನ ಅತ್ಯುನ್ನತ ಪುರಸ್ಕಾರ ಕರ್ನಾಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ. ಹೈಟೆಕ್ ಮುಖ್ಯಮಂತ್ರಿ ಎಂದೇ ಕರೆಸಿಕೊಳ್ಳುತ್ತಿರುವ ಎಸ್. ಎಂ. ಕೃಷ್ಣ ರವೀಂದ್ರಕಲಾ ಕ್ಷೇತ್ರದಲ್ಲಿ ಮಂಗಳವಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಜ್ಞಾನಿ ಸಿ.ಎನ್. ರಾಮಚಂದ್ರ ರಾವ್ ಅವರಿಗೆ ನೀಡಿದರು.
ಪ್ರಶಸ್ತಿ ಸ್ವೀಕರಿಸಿದ ಡಾ. ರಾವ್ ವಿಜ್ಞಾನದ ಪ್ರಯೋಗಗಳನ್ನು ಮೂಲೆಗೆ ತಳ್ಳಿ ಎಲ್ಲರೂ ಕಂಪ್ಯೂಟರ್ಹಿಂದೆ ಓಡುತ್ತಿರುವುದು ಸರಿಯಲ್ಲ . ಸೆಮ್ಕಿಂಡಕ್ಟರ್ ಭೌತ ಶಾಸ್ತ್ರ ಈಗ ಅಂತಿಮ ಹಂತ ತಲುಪಿದೆ. ಆದರೆ ವಿಜ್ಞಾನದ ಸಂಶೋಧನೆಗಳು, ಪ್ರಯೋಗಾಲಯಗಳು, ವಿದ್ಯಾಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳು ಕಷ್ಟದಲ್ಲಿ ನಡೆಯುತ್ತಿವೆ. ಎಲ್ಲರೂ ಬರೀ ಕಂಪ್ಯೂಟರ್ಗೇ ಎಲ್ಲ ಗಮನವನ್ನೂ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯಪಟ್ಟರು.
ಪ್ರಶಸ್ತಿ ನೀಡಿದ ಕೃಷ್ಣ ಅವರು ಮಾತನಾಡಿ ಅಪ್ಪಟ ಕನ್ನಡ ಪ್ರತಿಭೆ ಸಿ.ಎನ್. ಆರ್. ರಾವ್ ಗ್ರಾಮೀಣ ಶಾಲೆಯಲ್ಲಿ ಕಲಿತು ಅಂತರರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಕ್ಷೇತ್ರದಲ್ಲಿ ಕೀರ್ತಿ ಗಳಿಸಿರುವುದು ಶ್ಲಾಘನಾರ್ಹ. ಒಂದು ಸಾವಿರಕ್ಕೂ ಹೆಚ್ಚು ಸಂಶೋಧನಾ ಪ್ರಬಂಧ, 35 ಪುಸ್ತಕ, ವೈಜ್ಞಾನಿಕ ನಿಯತಕಾಲಿಕಗಳ ಸಂಪಾದಕತ್ವದಂತಹ ರಾವ್ ಅವರ ಸಾಧನೆಯನ್ನು ಪ್ರಶಂಸಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications