ಬೆಂಗಳೂರಿನ ಪ್ರವೀಣ್ ಕುಮಾರ್ಗೆ ಎಎಫ್ಐಎಪಿ ಪದವಿ
ಬೆಂಗಳೂರು : ನಗರದ ಹವ್ಯಾಸಿ ಛಾಯಾಗ್ರಾಹಕ ಎಚ್.ವಿ.ಪ್ರವೀಣ್ ಕುಮಾರ್ ಅವರನ್ನು ಲಕ್ಸಂಬರ್ಗ್ನ ಅಂತರರಾಷ್ಟ್ರೀಯ ಛಾಯಾಗ್ರಹಣ ಸಂಸ್ಥೆ 2000ನೇ ಸಾಲಿನ ಎಎಫ್ಐಎಪಿ ಪದವಿಗೆ ಆಯ್ಕೆ ಮಾಡಿದೆ.
ಪ್ರಕೃತಿ ವಿಭಾಗದ ಈ ಏಕೈಕ ಪ್ರಶಸ್ತಿ ಕರ್ನಾಟಕದ ಪಾಲಾಗಿರುವುದು, ಕನ್ನಡನಾಡು ಛಾಯಾಗ್ರಾಹಕರ ತಾಣ ಎಂಬ ಕೀರ್ತಿಗೆ ಮೂಡಿರುವ ಮತ್ತೊಂದು ಗರಿಯಾಗಿದೆ. ಎಫ್ಐಎಪಿ ಸಂಸ್ಥೆ ಈ ಪ್ರಶಸ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಗಿಟ್ಟಿಸಿರುವ ಭಾರತೀಯ ಛಾಯಾಗ್ರಾಹಕರಲ್ಲಿ ಕರ್ನಾಟಕದವರೇ ಹೆಚ್ಚು.
ಯಾರೀ ಪ್ರವೀಣ್ ? : ಕೇಂದ್ರೀಯ ಎಕ್ಸೈಸ್ ಇಲಾಖೆಯಲ್ಲಿ ನೌಕರಿ. ಛಾಯಾಗ್ರಹಣ ಮಾಡುವ ಹವ್ಯಾಸಕ್ಕೆ ಒಂದು ಐಡೆಂಟಿಟಿ ಸಿಕ್ಕಿದ್ದು 1995ರಲ್ಲಿ ; ವನ್ಯಜೀವಿ ಛಾಯಾಗ್ರಾಹಕರಾಗಿ. ಬಹುಮುಖ ಪ್ರತಿಭೆಯ ಈ ಮೇಧಾವಿ ಚುರುಕಾದರು. 450ಕ್ಕೂ ಹೆಚ್ಚು ಛಾಯಾಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸ್ಪರ್ಧೆಗಳಿಗೆ ಸ್ವೀಕೃತವಾಗಿದ್ದು, ಈ ಪೈಕಿ 50ಕ್ಕೆ ಪ್ರಶಸ್ತಿ ಸಂದಿದೆ. ಎಕ್ಸೈಸ್ ಇಲಾಖೆಯಲ್ಲಿ ಈ ಸಾಧನೆ ಮಾಡಿರುವ ಏಕೈಕ ಎಂಬ ಕೀರ್ತಿಯೂ ಪ್ರವೀಣ್ರದ್ದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications