ಕರಾವಳಿಯಲ್ಲಿ ಬಿರುಸಾದ ಮುಂಗಾರ ಮಳೆ
ಮುಖಪುಟ

ಕರಾವಳಿಯಲ್ಲಿ ಬಿರುಸಾದ ಮುಂಗಾರ ಮಳೆ
ಜಲಾಶಯಗಳ ನೀರಿನ ಮಟ್ಟ ಏರುಮುಖ ಕಾಣುತ್ತಿದ್ದಂತೆಯೇ, ಕರಾವಳಿಯಲ್ಲಿ ಮಳೆ ಚುರುಕಾಗಿದೆ. ಇನ್ನೇನು ಈ ಬಾರಿಯ ಕೃಷಿ ಹಾಳಾಯಿತು ಎಂದು ನೆಟಿಕೆ ಮುರಿಯುತ್ತಿದ್ದ ರೈತನ ಮುಖದ ಸುಕ್ಕುಗಳು ಸಡಿಲವಾಗಿವೆ.ಕುಮಟದಲ್ಲಿ 12 ಸೆಂಮೀ, ಕಾರವಾರದಲ್ಲಿ 11, ಉಡುಪಿಯಲ್ಲಿ 10, ಶಿರಾಳಿ, ಭಟ್ಕಳ, ಮುಲ್ಕಿಗಳಲ್ಲಿ ತಲಾ 9, ಕುಂದಾಪುರದಲ್ಲಿ 8, ಮಂಗಳೂರಿನಲ್ಲಿ 7 ಸೆಂಮೀ ಮಳೆ ಬಿದ್ದಿದೆ. ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಬಿರುಸು ಕಳೆದುಕೊಂಡಿದೆ.
| ಜಲಾಶಯ | ಗರಿಷ್ಠ ಮಟ್ಟ | ಇಂದಿನಮಟ್ಟ |
| ಲಿಂಗನಮಕ್ಕಿ | 1819.00 ಅಡಿಗಳು | 1758.60 ಅಡಿಗಳು |
| ಸೂಪ | 1859.39 ಅಡಿಗಳು | 1706.10 ಅಡಿಗಳು |
| ಕಬಿನಿ | 2284.00 ಅಡಿಗಳು | 2277.00 ಅಡಿಗಳು |
| ಕೆಆರ್ಎಸ್ | 124.80 ಅಡಿಗಳು | 85.94 ಅಡಿಗಳು |
| ಹೇಮಾವತಿ | 2922.00 ಅಡಿಗಳು | 2888.30 ಅಡಿಗಳು |
| ಮಾಣಿ | 1950.00 ಅಡಿಗಳು | 1894.02 ಅಡಿಗಳು |
| ಭದ್ರಾ | 186.00 ಅಡಿಗಳು | 138.11 ಅಡಿಗಳು |
| ಹಾರಂಗಿ | 2859.00 ಅಡಿಗಳು | 2807.69 ಅಡಿಗಳು |
| ತಿಪ್ಪಗೊಂಡನಹಳ್ಳಿ | 74.00 ಅಡಿಗಳು | 46.10 ಅಡಿಗಳು ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications