ರಾಜ್ಯದ 5 ಜಿಲ್ಲೆಗಳಲ್ಲಿ ಕೈಕೊಟ್ಟ ಮುಂಗಾರು ಮಳೆ: ಅನಾವೃಷ್ಟಿ ಭೀತಿ
ಬೆಂಗಳೂರು : ಮಂಡ್ಯ, ಮೈಸೂರು, ಹಾಸನ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಈಬಾರಿ ಮುಂಗಾರು ದುರ್ಬಲವಾಗಿದೆ. ಕರಾವಳಿ ಹಾಗೂ ರಾಜ್ಯದ ಇನ್ನಿತರೆಡೆಗಳಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಮಳೆ ವ್ಯಾಪಕವಾಗಿ ಬೀಳುತ್ತಿದ್ದರೂ ಈ ಐದು ಜಿಲ್ಲೆಗಳಲ್ಲಿ ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ.
ಈ ವಿಷಯವನ್ನು ರಾಜ್ಯದ ಕೃಷಿ ಸಚಿವ ಟಿ.ಬಿ. ಜಯಚಂದ್ರ ಮಂಗಳವಾರ ಇಲ್ಲಿ ತಿಳಿಸಿದರು. ಈ 5 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗಿಲ್ಲ. ಜುಲೈ 7ರೊಳಗೆ ಮುಂಗಾರು ಮಳೆ ಇಲ್ಲಿ ಬೀಳಲಿದೆ ಎಂದು ತಜ್ಞರು ಹೇಳಿದ್ದಾರೆ ಎಂದು ಅವರು ತಿಳಿಸಿದರು. ಜುಲೈ 7ರೊಳಗೆ ಅಥವಾ ಆ ನಂತರವೂ ಇಲ್ಲಿ ಮಳೆ ಆಗದಿದ್ದರೆ, ಸರಕಾರ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಯೋಚಿಸಲಿದೆ ಎಂದು ಅವರು ಹೇಳಿದರು.
ಅಡಿಕೆ : ರಾಜ್ಯದಲ್ಲಿ ಬೆಳೆಯುವ ಅಡಿಕೆಯನ್ನು ಚೀನಾ ದೇಶ ಖರೀದಿಸಿದರೆ ರಾಜ್ಯದ ರೈತರ ಸ್ಥಿತಿ ಸುಧಾರಿಸಲಿದೆ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದರು. ಅಂತಾರಾಷ್ಟ್ರೀಯ ವ್ಯಾಪಾರದ ಸಂಬಂಧ ಕೇಂದ್ರದೊಂದಿಗೆ ತಾವು ಮಾತುಕತೆ ನಡೆಸುವುದಾಗಿಯೂ ಅವರು ಹೇಳಿದರು.
ವಾರ್ತಾ ಸಂಚಯ
ಅರೆರೆರೆ.. ತುಂತುರು
ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಮೂವರು ಮಳೆಗೆ ಹಾರ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications