ತೆಂಗಿನಮರದಿಂದ ನೀರಾ ಇಳಿಸಲು ಸಚಿವ ಸಂಪುಟದ ಅಸಮ್ಮತಿ
ಬೆಂಗಳೂರು : ತೆಂಗಿನ ಮರದಿಂದ ನೀರಾ ಇಳಿಸಲು ರೈತರಿಗೆ ಅನುಮತಿ ನೀಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಕೈ ಬಿಟ್ಟಿದೆ.
ನುಸಿಪೀಡೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ನೀರಾ ಇಳಿಸಲು ಅನುಮತಿ ಕೊಡಬೇಕು ಎನ್ನುವ ಮಾತುಗಳು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಕೇಳಿಬಂದಿದ್ದವು ಹಾಗೂ ಈ ವಿಷಯವನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಭರವಸೆ ನೀಡಿದ್ದರು. ಆದರೆ, ಗುರುವಾರ ನೀರಾ ಇಳಿಕೆಗೆ ಅನುಮತಿ ನೀಡದಿರಲು ಸಂಪುಟ ತೀರ್ಮಾನಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನೀರಾ ಇಳಿಸುವ ಪ್ರಸ್ತಾಪವನ್ನು ಕೈಬಿಟ್ಟು ನುಸಿಪೀಡೆ ವಿರುದ್ಧ ಔಷಧ ಸಿಂಪರಣೆ ಕೆಲಸ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ ಸುಮಾರು 80 ಲಕ್ಷ ತೆಂಗಿನಮರಗಳಿದ್ದು, ಎಲ್ಲಾ ಮರಗಳಿಂದ ಏಕಕಾಲದಲ್ಲಿ ನೀರಾ ಇಳಿಸುವ ಖಾತರಿಯಿಲ್ಲ . ಇದರಿಂದಾಗಿ ನುಸಿಪೀಡೆ ನಿರ್ಮೂಲನೆ ಸಾಧ್ಯವಿಲ್ಲ . ಅಲ್ಲದೆ ಬಹುಕಾಲದವರೆಗೆ ನೀರಾ ಸಂಗ್ರಹಣೆ ಸಾಧ್ಯವಿಲ್ಲ ಎನ್ನುವ ವೈಜ್ಞಾನಿಕ ಕಾರಣಗಳ ಹಿನ್ನೆಲೆಯಲ್ಲಿ ನೀರಾ ಇಳಿಸದಿರುವ ತೀರ್ಮಾನಕ್ಕೆ ಸರ್ಕಾರ ಬಂದಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications