ಸೋಮವಾರದಿಂದ ತೆರೆಯಲಿದೆ ಶಬರಿಗಿರಿ ಅಯ್ಯಪ್ಪನ ದೇವಾಲಯ
ಪತನಂತಿಟ್ಟು : ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಸೋಮವಾರದಿಂದ ಬಾಗಿಲು ತೆರೆಯಲಿದೆ. ಮಲೆಯಾಳಂ ಮಾಸವಾದ ಕರ್ಕಾಟಕಮ್ ದಿನವಾದ ಸೋಮವಾರ ಪ್ರಥಮ ಪೂಜೆಯಾಂದಿಗೆ ಅಯ್ಯಪ್ಪನ ದರ್ಶನ ಆರಂಭವಾಗಲಿದೆ.
ದೇಗುಲದ ಪ್ರಮುಖ ಪೂಜಾರಿ ವಿ.ಪಿ. ಶಂಭು ವಾದ್ಯಾರ್ ನಂಬೂದರಿ ಅವರು ಸೋಮವಾರ ಸಂಜೆ 5.50ಕ್ಕೆ ಗರ್ಭಗುಡಿಯ ಬಾಗಿಲು ತೆರೆದು ಸಾಂಪ್ರದಾಯಿಕ ದೀಪಗಳನ್ನು ಬೆಳಗಿಸುತ್ತಾರೆ. ನಿತ್ಯ ಪೂಜೆಗಳು ಜುಲೈ 17ರಿಂದ ವಿದ್ಯುಕ್ತವಾಗಿ ಆರಂಭವಾಗಲಿವೆ.
ಉದಯಾಸ್ತಮಾನ ಪೂಜೆ, ಪಡಿ ಪೂಜೆಯು ಜುಲೈ 21ರವರೆಗೆ ನಿತ್ಯವೂ ನಡೆಯಲಿದೆ. ವಿಶೇಷ ಪೂಜೆಗಳಾದ ಸಹಸ್ರ ಕಳಶಂ ಮತ್ತು ಕಲಭಾಭಿಷೇಕಂ ಪೂಜೆಗಳು ಜುಲೈ 21ರಂದು ನಡೆಯಲಿದೆ. ಗಿರಿ ಶಿಖರದಲ್ಲಿರುವ ಈ ದೇವಾಲಯವನ್ನು ಅತಳ ಪೂಜೆಯ ನಂತರ ಮತ್ತೆ ಜುಲೈ 21ರಂದು ರಾತ್ರಿ 10 ಗಂಟೆಗೆ ಮುಚ್ಚಲಾಗುವುದು.
(ಯು.ಎನ್.ಐ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications