ವಾಜಪೇಯಿ- ಮುಷರ್ರಫ್ ಶೃಂಗಸಭೆಗೆ ತೆರೆ
ಆಗ್ರಾ : ಭಾರತದ ಪ್ರಧಾನಿ ವಾಜಪೇಯಿ ಹಾಗೂ ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರ್ರಫ್ ನಡುವಣ ಮಹತ್ವದ ಶೃಂಗಸಭೆಯ ಅಂತಿಮ ಸುತ್ತಿನ ಮಾತುಕತೆ ಸೋಮವಾರ ಅಪರಾನ್ಹ 1.30ಕ್ಕೆ ಮುಗಿದಿದೆ.
ತೀವ್ರ ನಿರೀಕ್ಷೆಯಿದ್ದ ಭಾರತ- ಪಾಕಿಸ್ತಾನ ಜಂಟಿ ಹೇಳಿಕೆ ಬಿಡುಗಡೆಗೆ ಮಾಧ್ಯಮಗಳು ಇದಿರು ನೋಡುತ್ತಿವೆ. ಸಂಜೆ ಪ್ರಧಾನಿ ವಾಜಪೇಯಿ ಹಾಗೂ ಮುಷರ್ರಫ್ ಪ್ರತ್ಯೇಕ ಸುದ್ದಿಗೋಷ್ಠಿಗಳಲ್ಲಿ ಶೃಂಗಸಭೆಯ ಅಂತಿಮ ಫಲಶೃತಿಯನ್ನು ಹೊರಗೆಡಹುವ ಸಾಧ್ಯ-ತೆ-ಯಿ-ದೆ.
ಕಾಶ್ಮೀರ ಸಮಸ್ಯೆ ಪರಿಹಾರಕ್ಕೇ ತನ್ನ ಪಟ್ಟು ಎಂಬ ಪಾಕಿಸ್ತಾನದ ನಿಲುವು ಉಭಯ ರಾಷ್ಟ್ರಗಳ ವಿದೇಶಾಂಗ ಕಾರ್ಯದರ್ಶಿಗಳಿಗೆ ಭಾನುವಾರ ತ್ರಾಸು ಕೊಟ್ಟಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ಚೋಕಿಲಾ ಅಯ್ಯರ್ ಹಾಗೂ ಪಾಕ್ ವಿದೇಶಾಂಗ ಕಾರ್ಯದರ್ಶಿ ಇನಾಂ- ಉಲ್- ಹಕ್ ಭಿನ್ನಾಭಿಪ್ರಾಯದ ದೆಸೆಯಿಂದ ಶೃಂಗಸಭೆಗೆ ಕುತ್ತು ಬಾರದಿರಲೆಂದು ಭಾನುವಾರ ರಾತ್ರಿ ದೀರ್ಘ ಕಾಲದ ಹೋಂವರ್ಕ್ ನಡೆಸಿದರು. ಭಿನ್ನಾಭಿಪ್ರಾಯ ಸಭೆಗೆ ಭಂಗ ತರುವಷ್ಟರ ಮಟ್ಟಿಗೆ ಬೆಳೆಯದಂತೆ ನೋಡಿಕೊಂಡರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications