ಮಧುಮೇಹ ನಿವಾರಣೆಗೂ ಮೈಕ್ರೋಚಿಪ್ಸ್ : ಕಾಲ ದೂರವಿಲ್ಲ
ಬೆಂಗಳೂರು : ಬರಲಿದೆ ಮೋಡದಷ್ಟು ತೆಳುವಾದ ರಾಡಾರ್. ಶತ್ರು ಪಾಳಯದ ಶಸ್ತ್ರದೊಳಕ್ಕೆ ಗೊತ್ತೇ ಆಗದಂತೆ ಪ್ರವೇಶಿಸಿ, ಅದನ್ನು ನಿಷ್ಕಿೃಯಗೊಳಿಸುವಷ್ಟು ಶಕ್ತ ಇದು. ಅಷ್ಟೇ ಅಲ್ಲ, ಸೂಕ್ಷ್ಮಾತಿಸೂಕ್ಷ್ಮ ತಾಂತ್ರಿಕ ವಸ್ತುಗಳೂ ಮಾರುಕಟ್ಟೆಗೆ ಬರಲಿದ್ದು, ಮಧುಮೇಹದಿಂದ ಬಳಲುತ್ತಿರುವವರ ದೇಹದಲ್ಲಿ ಇವನ್ನಿರಿಸಿ, ರಕ್ತದಲ್ಲಿ ಸಕ್ಕರೆ ಅಂಶ ತೀರಾ ಕಡಿಮೆಯಾದಾಗ ತಂತಾನೇ ಇನ್ಸುಲಿನ್ ಸ್ರವಿಸುವಂತೆ ಮಾಡಬಹುದು. ಬೃಹತ್ ಸೇತುವೆಗೆ ಅಳವಡಿಸಿದರೆ ಬಿರುಕು ಬಂದಾಕ್ಷಣ ಅದನ್ನು ಪತ್ತೆ ಮಾಡಬಹುದು.
ಭಾರತೀಯ ವಿಜ್ಞಾನ ಮಂದಿರ ಸೇರಿದಂತೆ ಹಲವಾರು ಸಂಶೋಧನಾ ಸಂಸ್ಥೆಗಳು 100 ಕೋಟಿ ರುಪಾಯಿ ವೆಚ್ಚದ ಈ ಯೋಜನೆಯಲ್ಲಿ ತೊಡಗಿದ್ದಾರೆ. ಸ್ಮಾರ್ಟ್ ತಂತ್ರಜ್ಞಾನ ಎಂಬ ಹೆಸರಿನ ಈ ಯೋಜನೆಗೆ ಮುನ್ನಾ ಸಂಶೋಧನೆಗಳು ಚುರುಕಾಗಿ ನಡೆದಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಸದ್ದು ಮಾಡಲಿದೆ ಎಂದು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರ ಡಾ.ಡಿ.ವಿ.ಆತ್ರೆ ಹೇಳಿದ್ದಾರೆ. ಬೆಂಗಳೂರು ವಿಜ್ಞಾನ ವೇದಿಕೆಯಲ್ಲಿ ಗುರುವಾರ ಅವರು ಉಪನ್ಯಾಸ ನೀಡಿ, ಈ ವಿಷಯ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications