ಕಸ್ತೂರಿ ಮಾತ್ರೆ, ಭೃಂಗಾಮಲಕ ತೈಲ ಖ್ಯಾತಿಯ ಡಾ.ಸೀತಾರಾಂ ಇನ್ನಿಲ್ಲ
ಮೈಸೂರು : ಪ್ರಸಿದ್ಧ ಕಸ್ತೂರಿ ಮಾತ್ರೆ ತಯಾರಿಕೆ ಸಂಸ್ಥೆಯಾದ ಶ್ರೀ ಸೀತಾರಾಘವ ವೈದ್ಯಶಾಲೆಯ ಡಾ.ಪಿ.ಆರ್.ಸೀತಾರಾಂ(77) ಬುಧವಾರ ಹೃದಯಾಘಾತದಿಂದ ನಿಧನರಾದರು. ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಮೃತರು ಅಗಲಿದ್ದಾರೆ.
ವೈದ್ಯವಾರ್ತಾ ಪತ್ರಿಕೆಯ ಸಂಪಾದಕರಾಗಿ, ಕರ್ನಾಟಕ ಪ್ರಾದೇಶಿಕ ಆಯುರ್ವೇದ ಮಂಡಲ ಹಾಗೂ ಆಯುರ್ವೇದ ಪ್ರಚಾರ ಟ್ರಸ್ಟ್ನ ಅಧ್ಯಕ್ಷರಾಗಿ ಸೀತಾರಾಂ ಅಪಾರ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ, ಸಂಗೀತ ಕ್ಷೇತ್ರದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದ ಅವರು, ಅನಂತಸ್ವಾಮಿ ಸ್ಮಾರಕ ಟ್ರಸ್ಟ್ನ ಅಧ್ಯಕ್ಷರಾಗಿದ್ದರು.
ತಮ್ಮ ತಾತ ವೆಂಕಟಾಚಲ ಪಂಡಿತ್ ಸ್ಥಾಪಿಸಿದ್ದ ಸೀತಾರಾಘವ ವೈದ್ಯಶಾಲೆಯನ್ನು ಮುಂದುವರಿಸಿಕೊಂಡು ಬಂದ ಅವರು, ತಮ್ಮ ಸಂಸ್ಥೆಯ ಪ್ರಸಿದ್ಧ ಉತ್ಪನ್ನಗಳಾದ ಕಸ್ತೂರಿ ಮಾತ್ರೆ ಹಾಗೂ ಭೃಂಗಾಮಲಕ ತೈಲದ ಕೀರ್ತಿಯನ್ನು ವಿದೇಶಗಳಿಗೂ ತಲುಪಿಸಿದ್ದರು. ಕಸ್ತೂರಿ ಮಾತ್ರೆ ಪಾಕಿಸ್ತಾನ ಹಾಗೂ ಶ್ರೀಲಂಕಾಕ್ಕೆ ಈಗಲೂ ರಫ್ತಾಗುತ್ತಿದೆ. ಮೃತರ ನಿಧನಕ್ಕೆ ಸಾಹಿತಿಗಳಾದ ಪ್ರೊ. ಎಚ್ಚೆಸ್ಕೆ, ಡಾ.ಎಂ.ಜಿ.ಆರ್. ಅರಸ್ ಹಾಗೂ ಶಾಸಕ ಗುರುಸ್ವಾಮಿ ಶೋಕ ಸೂಚಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications