ಕೃಶವಾದ ಜಾನುವಾರು, ಬಿರದು ಬಾಯ್ಬಿಟ್ಟ ಭೂಮಿ
ಮುಖಪುಟ

ಕೃಶವಾದ ಜಾನುವಾರು, ಬಿರದು ಬಾಯ್ಬಿಟ್ಟ ಭೂಮಿ
ಬೆಂಗಳೂರು : ರಾಜ್ಯವನ್ನು ಭೀಕರ ಬರಗಾಲ ಆವರಿಸಿದೆ. ಮಳೆಯಿಲ್ಲದೆ ಭೂಮಿಯೆಲ್ಲಾ ಬಿರಿದು ಬಾಯ್ಬಿಟ್ಟಿದೆ. ಗಿಡ-ಮರಗಳು ಒಣಗಿ, ಸುಟ್ಟು ಕರಕಲಾದಂತಾಗಿವೆ. ದನಕರುಗಳು ಹೊಟ್ಟೆಗಿಲ್ಲದೆ, ಬಡಕಲಾಗಿ ಎಲುಬಿನ ಗೂಡುಗಳಾಗಿವೆ. ಈ ಮಧ್ಯೆ ರಾಜ್ಯದ ಒಂದೆರಡು ಕಡೆ ನಾಲ್ಕಾರು ಹನಿ ಮಳೆ ಆಗಿದೆ.ಆಗುಂಬೆಯಲ್ಲಿ 6 ಸೆಂಟಿ ಮೀಟರ್, ಮಂಗಳೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಸಿದ್ದಾಪರುಗಳಲ್ಲಿ ತಲಾ 3 ಸೆಂಟಿ ಮೀಟರ್ ಮಳೆ ಬಿದ್ದಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ -
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗ-ನ-ಮ--ಕ್ಕಿ | 1819.00 | 1777. 25 |
| ಕಬಿನಿ | 2284.00 | 2277.33 |
| ಕೆಆರ್ಎಸ್ | 124.80 | 104.78 |
| ಹೇಮಾವತಿ | 2922.00 | 2910.96 |
| ಹಾರಂಗಿ | 2859.00 | 2858.00 |
| ಸುಪಾ | 1859.39 | 1736.71 |
| -ತಿಪ್ಪಗೊಂಡನಹಳ್ಳಿ | 74.00 | 44.15 |
| ಮಾಣಿ | 1950.00 | 1911.22 |
| ಭದ್ರಾ | 186.00 | 156.06 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications