ಮಾನ್ಸೂನ್ ಅಧಿವೇಶನ ಪ್ರಾರಂಭ: ನೇಪಾಳ ಹತ್ಯಾಕಾಂಡಕ್ಕೆ ಸಂತಾಪ
ನವದೆಹಲಿ : ದೊರೆ ಬೀರೇಂದ್ರ ಹಾಗೂ ರಾಜ ಕುಟುಂಬದ ಇತರ ಸದಸ್ಯರ ಹತ್ಯಾಕಾಂಡಕ್ಕೆ ಪ್ರತ್ಯೇಕ ಸಂತಾಪ ಸೂಚಕ ನಿರ್ಣಯಗಳನ್ನು ಕೈಗೊಳ್ಳುವುದರೊಂದಿಗೆ ಸೋಮವಾರ ಪ್ರಾರಂಭವಾದ ಮಾನ್ಸೂನ್ ಅಧಿವೇಶನದ ಲೋಕಸಭೆ ಹಾಗೂ ರಾಜ್ಯಸಭೆಯ ಮೊದಲ ದಿನದ ಕಲಾಪಗಳು ಕೊನೆಗೊಂಡವು. ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ಮಾಜಿ ಹಾಗೂ ಹಾಲಿ ಸಂಸದರ ನಿಧನಕ್ಕೂ ಉಭಯ ಸದನಗಳು ಶೋಕ ವ್ಯಕ್ತಪಡಿಸಿದವು. ನೇಪಾಳ ರಾಜಕುಟುಂಬ ಹತ್ಯಾಕಾಂಡದ ದುರಂತದ ಬಗೆಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುವ ಹಾಗೂ ಅಲ್ಲಿನ ಜನತೆ, ಸರ್ಕಾರಕ್ಕೆ ಸಹಾನುಭೂತಿಯನ್ನು ವ್ಯಕ್ತಪಡಿಸುವ ಸಂದೇಶವನ್ನು ಸ್ಪೀಕರ್ ಜಿ.ಎಂ.ಸಿ. ಬಾಲಯೋಗಿ ಲೋಕಸಭೆಯಲ್ಲಿ ಓದಿದರು.
ಮಂಗಳವಾರ ಮರು ಸಮಾವೇಶಗೊಳ್ಳುವ ಕಲಾಪದಲ್ಲಿ ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications