ಮುಗ್ಧರ ಕಗ್ಗೊಲೆ ‘ಜೆಹಾದ್’ ಎಂದು ವೈಭವೀಕರಣ- ವಾಜಪೇಯಿ ಟೀಕೆ
ನವದೆಹಲಿ : ಆಗ್ರಾ ಶೃಂಗಸಭೆಯ ನಂತರ ಪ್ರಕ್ಷುಬ್ಧ ಕಾಶ್ಮೀರ ಕೊಳ್ಳದಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗುತ್ತಿರುವ ಬಗೆಗೆ ಭಾರತ ಮಂಗಳವಾರ(ಜುಲೈ 24) ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
ಮುಗ್ಧ ಪುರುಷ- ಮಹಿಳೆಯರು ಹಾಗೂ ಮಕ್ಕಳನ್ನು ಪ್ರತಿದಿನ ಕೊಲ್ಲುತ್ತಿದ್ದು , ಈ ಭಯೋತ್ಪಾದಕ ಕೃತ್ಯಗಳನ್ನು ಜೆಹಾದ್ ಎಂದು ವೈಭವೀಕರಿಸಲಾಗುತ್ತಿದೆ. ಇನ್ನೊಂದೆಡೆ ಭಾರತದೊಂದಿಗೆ ಶಾಂತಿಯ ಮಾತುಕತೆಗಳನ್ನು ಮುಂದುವರಿಸುವ ಮಾತುಗಳನ್ನೂ ಪಾಕಿಸ್ತಾನ ಆಡುತ್ತಿದೆ ಎಂದು ಪ್ರಧಾನಿ ವಾಜಪೇಯಿ ಉಭಯ ಸದನಗಳಲ್ಲಿ ಹೇಳಿದರು.
ಗಡಿ ಭಾಗದಲ್ಲಿನ ಭಯೋತ್ಪಾದಕತೆಯನ್ನು ಕೊನೆಗಾಣಿಸಲು ಪಾಕ್ ನಿರಾಕರಿಸಿರುವುದೇ ಉಪಖಂಡದಲ್ಲಿನ ಅಶಾಂತಿಗೆ ಕಾರಣವಾಗಿದೆ. ಈ ಎಲ್ಲ ಭಿನ್ನಮತಗಳಿದ್ದಾಗ್ಯೂ ಮಾತುಕತೆಗಳನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು. ಆಗ್ರಾ ಶೃಂಗಸಭೆಯಲ್ಲಿ ಯಾವುದೇ ನಿಶ್ಚಿತ ಒಪ್ಪಂದಕ್ಕೆ ಬರಲು ಸಾಧ್ಯವಾಗದಿದ್ದರೂ ಪರಸ್ಪರ ಉಭಯತ್ರರು ಅರ್ಥೈಸಿಕೊಳ್ಳಲು ಶೃಂಗಸಭೆ ಕಾರಣವಾಯಿತು ಎಂದು ವಾಜಪೇಯಿ ಹೇಳಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications