ಶಿರಸಿಯಲ್ಲಿ ಬೇಡ್ತಿ ಅಘನಾಶಿನಿ ಉಳಿಸಿ ಹೋರಾಟ
ಶಿರಸಿ : ಕೊಜೆಂಟ್ರಿಕ್ಸ್, ನಾಗಾರ್ಜುನ ವಿದ್ಯುತ್ ಸ್ಥಾವರಗಳ ವಿರುದ್ಧ ಕರಾವಳಿ ಪರಿಸರಾಸಕ್ತರ ಹೋರಾಟ ತಣ್ಣಗಾಗುತ್ತಿದ್ದಂತೆಯೇ ಉತ್ತರ ಕನ್ನಡದಲ್ಲಿ ಬೇಡ್ತಿ ಅಘನಾಶಿನಿ ಉಳಿಸಿ ಹೋರಾಟ ಆರಂಭವಾಗಿದೆ.
ಉತ್ತರ ಕನ್ನಡದ 110 ಕಿ. ಮೀ. ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಹಾದು ಹೋಗುವ ಕೈಗಾ ನರೇಂದ್ರ ಹೈ ಪವರ್ ಟೆನ್ಶನ್ ಲೈನ್ ಅಳವಡಿಕೆಯ ಸರಕಾರದ ಪ್ರಸ್ತಾವನೆಯನ್ನು ವಿರೋಧಿಸಿ ‘ವೃಕ್ಷ ಲಕ್ಷ ಆಂದೋಲನ’ ಈ ಹೋರಾಟವನ್ನು ಕೈಗೆತ್ತಿಕೊಂಡಿದೆ.
ಪಶ್ಚಿಮ ಘಟ್ಟ ಉಳಿಸಿ ಹೋರಾಟದಡಿ ಮೊದಲ ಹಂತದಲ್ಲಿ ಯಲ್ಲಾಪುರದ ಕಣ್ಣಿಗೇರಿ ಹಳ್ಳಿಯಲ್ಲಿ ಭಾನುವಾರ ಬೃಹತ್ರ್ಯಾಲಿಯನ್ನು ಆಯೋಜಿಸಲಾಗಿತ್ತು. ಕೈಗಾ ಕೈ ಬಿಡಿ, ಜಂಗಲ್ ಬಚಾವೋ ಎಂಬ ಘೋಷಣೆಗಳೊಂದಿಗೆ ಕೈಗಾ ನರೇಂದ್ರ ಹೈ ಪವರ್ ಟೆನ್ಶನ್ ಲೈನ್ ಅಳವಡಿಕೆ ಪ್ರಸ್ತಾಪವನ್ನು ಕೈ ಬಿಡುವಂತೆ ಆಗ್ರಹಿಸಲಾಯಿತು.
ಹೈ ಪವರ್ ಟೆನ್ಶನ್ ಲೈನ್ ಅಳವಡಿಕೆಯಿಂದಾಗುವ ತೊಂದರೆಗಳು -
- ಜಿಲ್ಲೆಯ ಧಾರಣ ಸಾಮರ್ಥ್ಯ ಅಳೆಯದೇ ಯಾವುದೇ ಯೋಜನೆ ಶುರು ಮಾಡುವುದು ಅಪಾಯಕರ
- 520 ಎಕರೆ ದಟ್ಟ ಅರಣ್ಯ ಪ್ರದೇಶ ನಾಶವಾಗಲಿದೆ
- ಲೈನ್ ಅಳವಡಿಕೆಯ ಬಗ್ಗೆ ಸ್ಥಳೀಯರಿಗೆ ಈ ವರಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಈ ಯೋಜನೆಯಿಂದಾಗಿ ಸ್ಥಳೀಯರ ದೈನಂದಿನ ಜೀವನ ಏರುಪೇರಾಗಲಿದೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications