ಆ.9 ರಂದು ರಾಜ್ಯಾದ್ಯಂತ ಕಾಲೇಜು ಅಧ್ಯಾಪಕರಿಂದ ತರಗತಿ ಬಹಿಷ್ಕಾರ
ಬೆಂಗಳೂರು : ಆಗಸ್ಟ್ 9 ರಂದು ರಾಜ್ಯಾದ್ಯಂತ ಕಾಲೇಜು ಬಂದ್ಗೆ ‘ರಾಜ್ಯ ವಿಶ್ವ ವಿದ್ಯಾಲಯ ಮತ್ತು ಕಾಲೇಜು ಅಧ್ಯಾಪಕರ ಒಕ್ಕೂಟಗಳ ಸಂಘ’ ಕರೆ ನೀಡಿದೆ.
ಕಾಲೇಜು ಶಿಕ್ಷಣವನ್ನು ಅಸ್ಥಿರಗೊಳಿಸುವ ಸರ್ಕಾರದ ಉನ್ನತ ಶಿಕ್ಷಣ ನೀತಿಯನ್ನು ಪ್ರತಿಭಟಿಸಿ ಈ ಬಂದ್ಗೆ ಕರೆ ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ರವೀಂದ್ರ ರೇಷ್ಮೆ ತಿಳಿಸಿದರು. ಆಗಸ್ಟ್ 9 ರಂದು ಎಲ್ಲ ಪದವಿ ಕಾಲೇಜು ಅಧ್ಯಾಪಕರು ತರಗತಿಗಳನ್ನು ಬಹಿಷ್ಕರಿಸುವ ಮೂಲಕ ಸರ್ಕಾರದ ಉನ್ನತ ಶಿಕ್ಷಣ ನೀತಿಯನ್ನು ಪ್ರತಿಭಟಿಸುವರು ಎಂದು ಅವರು ಹೇಳಿದರು.
ಸೋಮವಾರ ನಡೆದ ‘ರಾಜ್ಯ ವಿಶ್ವ ವಿದ್ಯಾಲಯ ಮತ್ತು ಕಾಲೇಜು ಅಧ್ಯಾಪಕರ ಒಕ್ಕೂಟಗಳ ಸಂಘ’ ದ ಸಭೆಯಲ್ಲಿ ಬಂದ್ ತೀರ್ಮಾನವನ್ನು ಕೈಗೊಳ್ಳಲಾಗಿದ್ದು , ಸರ್ಕಾರ ತನ್ನ ನೀತಿಯನ್ನು ಮಾರ್ಪಡಿಸಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ರವೀಂದ್ರ ರೇಷ್ಮೆ ಹೇಳಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications