ಸುಷ್ಮಾ ಸ್ವರಾಜ್ ಮತ್ತೆ ಬಳ್ಳಾರಿಗೆ!ಆ.2 ರಿಂದ 3 ದಿನಗಳ ಪ್ರವಾಸ
ಬೆಂಗಳೂರು : ಕರ್ನಾಟಕದ ಭೂಪಟದಲ್ಲಿ ಬಳ್ಳಾರಿ ಎನ್ನುವ ಬಿಸಿಲು ಬಡತನ ಸಮೃದ್ಧವಾಗಿರುವ ಪ್ರದೇಶವೊಂದಿದೆ ಎನ್ನುವ ಸಂಗತಿಯನ್ನು ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಮರೆತೇ ಹೋಗಿದ್ದರೂ, ಸುಷ್ಮಾ ಸ್ವರಾಜ್ (ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವೆ ) ಎನ್ನುವ ಹೆಣ್ಣು ಮಗಳಿಗೆ ಬಳ್ಳಾರಿಯ ನಂಟು ಇನ್ನೂ ತೀರಿದಂತಿಲ್ಲ . ಅವರು ಬಳ್ಳಾರಿಗೆ ಬರುತ್ತಿದ್ದಾರೆ!
ಆಗಸ್ಟ್ 2ರಿಂದ ಮೂರು ದಿನಗಳ ಕಾಲ ಸುಷ್ಮಾ ಸ್ವರಾಜ್ ಬಳ್ಳಾರಿ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 2 ರಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುವ ಸುಷ್ಮಾ ಸ್ವರಾಜ್ ಅಂದೇ ಬಳ್ಳಾರಿಗೆ ತೆರಳುವರು. ಆಗಸ್ಟ್ 3 ಮತ್ತು 4ರಂದು ವಿವಿಧ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ.
ಎನ್ನೋನ್ಲೇ ಇಂಡಿಯಾದ ವಾರ್ಷಿಕೋತ್ಸದ ಅಂಗವಾಗಿ ಪ್ರಚಾರ ವಲಯದ ನಿರ್ದೇಶನಾಲಯ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿರುವ ಸಚಿವೆ ವಿಶುವಲ್ ಪಬ್ಲಿಸಿಟಿ ಹಮ್ಮಿಕೊಂಡಿರುವ ವಸ್ತು ಪ್ರದರ್ಶನವನ್ನೂ ಉದ್ಘಾಟಿಸುವರು. ಆಗಸ್ಟ್ 4ರಂದು ಸುಷ್ಮಾ ಬಳ್ಳಾರಿಯಿಂದ ನವದೆಹಲಿಗೆ ವಾಪಸ್ಸಾಗುವರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications