ಉತ್ತರ ಕರ್ನಾಟಕದಲ್ಲಿ ನಾಟಕ ಅಕಾಡೆಮಿ ರಜತೋತ್ಸವ ಸಂಭ್ರಮ
ಬೆಳಗಾವಿ : ರಾಜ್ಯ ನಾಟಕ ಅಕಾಡೆಮಿಗೆ ಈ ವರ್ಷ ರಜತೋತ್ಸವದ ಸಂಭ್ರಮ. ಈ ಸಂಭ್ರಮವನ್ನು ಉತ್ತರ ಕರ್ನಾಟಕದ ಹೊಸ ಜಿಲ್ಲೆಗಳಲ್ಲಿ ಆಚರಿಸಲು ಅಕಾಡೆಮಿ ನಿರ್ಧರಿಸಿದೆ. ಉತ್ತರ ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಐದು ಜಿಲ್ಲೆಗಳಲ್ಲಿ ನಾಟಕೋತ್ಸವ ನಡೆಯಲಿದೆ.
ದಾವಣಗೆರೆ, ಕೊಪ್ಪಳ, ಹಾವೇರಿ, ಗದಗ ಮತ್ತು ಬಾಗಲಕೋಟೆಗಳಲ್ಲಿ ನಾಟಕೋತ್ಸವವನ್ನು ನಡೆಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ನಾಟಕ ಅಕಾಡೆಮಿ ಅಧ್ಯಕ್ಷ ಆರ್. ನಾಗೇಶ್ ತಿಳಿಸಿದರು. ಸೆಪ್ಟೆಂಬರ್ನಲ್ಲಿ ಮಕ್ಕಳ ನಾಟಕೋತ್ಸವವನ್ನು ಅಕಾಡೆಮಿ ಹಮ್ಮಿಕೊಂಡಿದ್ದು , ನವೆಂಬರ್ 14ರ ಮಕ್ಕಳ ದಿನದಂದು ಸಮಾರೋಪವಾಗುವಂತೆ ಉತ್ಸವವನ್ನು ಆಯೋಜಿಸಲಾಗುವುದು ಎಂದು ನಾಗೇಶ್ ತಿಳಿಸಿದರು.
ವಿಶ್ವಬ್ಯಾಂಕ್ ನೆರವಿನೊಂದಿಗೆ ನಡೆವ ಈ ನಾಟಕಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದವುಗಳಾಗಿರುತ್ತವೆ. ದೃಶ್ಯ ಮಾಧ್ಯಮವನ್ನು ಇತ್ತೀಚೆಗೆ ಪ್ರವೇಶಿಸಿದ ಹೊಸ, ಉದಯೋನ್ಮುಖ ಕಲಾವಿದರನ್ನೂ ನಾಟಕೋತ್ಸವದಲ್ಲಿ ಸೇರಿಸಿಕೊಳ್ಳಲಾಗುವುದು. ಐದು ಹೊಸ ಜಿಲ್ಲೆಗಳಲ್ಲಿ ನಡೆವ ನಾಟಕೋತ್ಸವದ ಖಚಿತ ದಿನವನ್ನು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ನಾಗೇಶ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications