ಮೈಸೂರು ವಿಶ್ವವಿದ್ಯಾಲಯದಲ್ಲಿಜೋತಿರ್ವಿಜ್ಞಾನ ಪದವಿ ಕೋರ್ಸ್
ನವದೆಹಲಿ : ಮೈಸೂರು ವಿಶ್ವವಿದ್ಯಾಲಯವೂ ಸೇರಿದಂತೆ ರಾಷ್ಟ್ರದ 20 ವಿಶ್ವವಿದ್ಯಾಲಯಗಳಲ್ಲಿ ಜ್ಯೋತಿಷ್ಯ ಶಾಸ್ತ್ರ ಅಥವಾ ಜ್ಯೋತಿರ್ವಿಜ್ಞಾನ ಅಧ್ಯಯನ ಪ್ರಾರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯು.ಜಿ.ಸಿ)ದ ಅಧ್ಯಕ್ಷ ಹರಿಗೌತಮ್ ದೆಹಲಿಯಲ್ಲಿ ತಿಳಿಸಿದ್ದಾರೆ.
ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನವೋ ಅಲ್ಲವೋ ಎಂಬ ಜಿಜ್ಞಾಸೆಯ ನಡುವೆಯೇ ವಿಶ್ವವಿದ್ಯಾಲಯಗಳಲ್ಲಿ ಈ ವಿಷಯದ ಬಗ್ಗೆ ಅಧ್ಯಯನಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು. ಮೈಸೂರು ವಿ.ವಿ. ಸೇರಿದಂತೆ ದೇಶದ ಒಟ್ಟು 20 ವಿ.ವಿ.ಗಳಲ್ಲಿ ಬಿ.ಎ, ಬಿ.ಎ. (ಆನರ್ಸ್), ಎಂ.ಎ ಮತ್ತು ಪಿಎಚ್ಡಿ ಪದವಿಗೆ ವೈದಿಕ ಜ್ಯೋತಿಷ್ಯ ಶಾಸ್ತ್ರ ಒಂದು ವಿಷಯವಾಗಲಿದೆ ಎಂದರು.
ಇನ್ನು ಮುಂದೆ ವಿ.ವಿ.ಗಳಲ್ಲಿ ಲಭ್ಯವಿರುವ 45 ವೃತ್ತಿ ಪ್ರಾಧಾನ್ಯ ಹೊಂದಿದ ಕೋರ್ಸ್ಗಳ ಪೈಕಿ ವೈದಿಕ ಜ್ಯೋತಿಷ್ಯ ಶಾಸ್ತ್ರವೂ ಒಂದಾಗಲಿದೆ ಎಂದು ಅವರು ಹೇಳಿದರು. ಜ್ಯೋತಿಷ್ಯ ಶಾಸ್ತ್ರ ವಿಜ್ಞಾನವೋ - ಅಲ್ಲವೋ ಎಂಬ ಚರ್ಚೆ ವಿವಾದಗಳ ನಡುವೆಯೇ ಯು.ಜಿ.ಸಿ. ಕಲಾ ವಿಭಾಗದಲ್ಲಿ ಜೋತಿರ್ವಿಜ್ಞಾನದ ಪದವಿ ನೀಡಲು ಮುಂದಾಗಿದೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications