Get Updates
Get notified of breaking news, exclusive insights, and must-see stories!

ಮಂತ್ರಾಲಯದಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ1 ಕೋಟಿ ರು. ನೆರವು

ಮಂತ್ರಾಲಯ : ಮಂತ್ರಾಲಯದಲ್ಲಿ ಸಶರೀರದೊಂದಿಗೆ ಬೃಂದಾವನಸ್ಥರಾಗಿರುವ ಗುರುರಾಯರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸವನ್ನು ನಿರ್ಮಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಅನಂತಕುಮಾರ್‌ ತಿಳಿಸಿದ್ದಾರೆ.

ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠದವರು, ಅನಿವಾಸಿ ಭಾರತೀಯರೊಬ್ಬರ ಆರ್ಥಿಕ ನೆರವಿನಿಂದ ನಿರ್ಮಿಸಿರುವ ಕಲ್ಯಾಣಮಂಟಪವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದ ಅವರು, ಯಾತ್ರಿನಿವಾಸ, ವಸ್ತುಸಂಗ್ರಹಾಲಯ ಹಾಗೂ ಪುಸ್ತಕ ಪ್ರಕಟಣೆ ಕೇಂದ್ರ ಆರಂಭಿಸಲು 1 ಕೋಟಿ ರುಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದರು.

ಮಂತ್ರಾಲಯದಲ್ಲಿ ರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ಅವರೊಂದಿಗೆ ಚರ್ಚಿಸಿ ಹೊಸ ಯೋಜನೆಯಾಂದನ್ನು ಕೈಗೆತ್ತಿಕೊಳ್ಳುವಂತೆ ಕೋರುವುದಾಗಿಯೂ ಅವರು ಭರವಸೆ ನೀಡಿದರು.

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+