ಹುಟ್ಟಿದೆ ಪಿಂಚಣಿ ರಹಿತ ನಿವೃತ್ತ ಹಾಗೂ ಹಿರಿಯ ನಾಗರಿಕರ ಸಂಘಟನೆ
ಬೆಂಗಳೂರು : ನಿವೃತ್ತ ಹಾಗೂ ಹಿರಿಯ ನಾಗರಿಕರು ತಮ್ಮ ಆರ್ಥಿಕ ಅಭಿವೃದ್ಧಿ ಮತ್ತು ಆರೋಗ್ಯ ಸೌಲಭ್ಯಗಳಿಗಾಗಿ ಹೋರಾಡುವ ದೃಷ್ಟಿಯಿಂದ ‘ಅಖಿಲಭಾರತ ಪಿಂಚಣಿ ರಹಿತ ನಿವೃತ್ತರ ಮತ್ತು ಹಿರಿಯ ನಾಗರಿಕ ಸಂಘಟನೆ’ಯನ್ನು ಹುಟ್ಟು ಹಾಕಿದ್ದಾರೆ.
ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಸಂಸ್ಥೆಗಳಲ್ಲಿ ದುಡಿದು, ಪಿಂಚಣಿ ಸೌಲಭ್ಯವಿಲ್ಲದೆಯೇ ಅನೇಕ ಹಿರಿಯ ನಾಗರಿಕರು ನಿವೃತ್ತರಾಗಿದ್ದಾರೆ. ಕೆಲಸದ ಕೊನೆಯ ದಿನಗಳಲ್ಲಿ ಅವರ ಕೈತುಂಬ ದುಡ್ಡು ಬಂದಿರುತ್ತದೆ. ಅವುಗಳನ್ನು ಠೇವಣಿ ಇಟ್ಟು ಬಡ್ಡಿ ಹಣದಲ್ಲಿ ಹಿರಿಯ ನಾಗರಿಕರು ಜೀವಿಸುತ್ತಿದ್ದಾರೆ. ಠೇವಣಿ ಹಣದ ಬಡ್ಡಿಯನ್ನೂ ಸರಕಾರ ಕಡಿತಗೊಳಿಸಿದೆ ಎಂದು ಸಂಘಟನೆಯ ಸಂಯೋಜಕ ಅರ್ನೆಸ್ಟ್ ಅಬ್ರಹಾಮ್ ಹೇಳುತ್ತಾರೆ.
ಪಿಂಚಣಿ ರಹಿತ ನಾಗರಿಕರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿಯೇ ಈ ಸಂಘಟನೆಯನ್ನು ಹುಟ್ಟು ಹಾಕಲಾಗಿದ್ದು , ಸಂಘಟನೆಯನ್ನು ಸೇರ ಬಯಸುವವರು ಈ ವಿಳಾಸವನ್ನು ಸಂಪರ್ಕಿಸಬಹುದು. ಅರ್ನೆಸ್ಟ್ ಅಬ್ರಹಾಮ್, 466, 5 ಬಿಎಂ, 2ನೇ ಬ್ಲಾಕ್, ಹೆಣ್ಣೂರು ,ಬಾಣಸವಾಡಿ ರಸ್ತೆ ಲೇ ಔಟ್, ಕಲ್ಯಾಣ ನಗರ, ಬೆಂಗಳೂರು. 560 043. ಫೋನ್ - (080) 5455160.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications