ವೀರಶೈವ ಸಂಸ್ಕೃತಿ ಪ್ರತಿಷ್ಠಾನದಿಂದ ಉದ್ಯೋಗ ಮಾಹಿತಿ ಕೇಂದ್ರ
ಬೆಂಗಳೂರು : ವೀರಶೈವ ಯುವ ಜನಾಂಗಕ್ಕೆ ವೃತ್ತಿ ತರಬೇತಿ, ಸ್ವಯಂ ಉದ್ಯೋಗ, ಶಿಕ್ಷಣ ಮಾರ್ಗದರ್ಶನವನ್ನು ನೀಡಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವರನ್ನು ಸಜ್ಜುಗೊಳಿಸುವ ಉದ್ದೇಶದ ವೀರಶೈವ ಉದ್ಯೋಗ ಮಾಹಿತಿ ಕೇಂದ್ರ ಆಗಸ್ಟ್ 10 ರಿಂದ ಕಾರ್ಯಾರಂಭ ಮಾಡಲಿದೆ.
ಉದ್ಯೋಗ ಮಾಹಿತಿ ಮಾತ್ರವಲ್ಲದೆ, ವೀರಶೈವ ಸಾಹಿತ್ಯ, ಸಂಸ್ಕೃತಿ ಕುರಿತಾದ ಮಾಹಿತಿಗಳನ್ನೂ ಕೇಂದ್ರ ಪೂರೈಸುವುದು. ಆಗಸ್ಟ್ 10 ರಂದು ನಡೆಯುವ ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಸಚಿವೆ ರಾಣಿ ಸತೀಶ್ ಉದ್ಯೋಗ ಮಾಹಿತಿ ಕೇಂದ್ರವನ್ನು ಉದ್ಘಾಟಿಸುವರು.
ಆಸಕ್ತರು (080) 3429625 / 3326046/3467503 ದೂರವಾಣಿ ಸಂಖ್ಯೆಗಳಲ್ಲಿ ವೀರಶೈವ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ. ರಾಜ್ ಅವರನ್ನು ಸಂಪರ್ಕಿಸಬಹದು.
ಆಗಸ್ಟ್ 15 ರಂದು ಲಿಂಗಾಯತ ವಧೂವರರ ಸಮಾವೇಶ
ಬೆಂಗಳೂರಿನ ರಾಜಾಜಿನಗರದ ಬಸವ ಮಂಟಪದಲ್ಲಿ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಬೆಳಗ್ಗೆ 10.30 ರಿಂದ ಲಿಂಗಾಯತ ವಧೂವರರ ಸಮಾವೇಶ ಏರ್ಪಡಿಸಲಾಗಿದೆ. ಹೆಸರು ನೋಂದಾಯಿಸುವ ಆಸಕ್ತರು ಫೋಟೋಗಳೊಂದಿಗೆ ವಿವರಗಳನ್ನು ತರಬೇಕು. ಹೆಚ್ಚಿನ ವಿವರಗಳಿಗೆ- ಬಸವ ಮಂಟಪ, ನಂ.2035, 20 ನೇ ಮುಖ್ಯರಸ್ತೆ , 2 ನೇ ಬ್ಲಾಕ್, ಕಾರ್ಡ್ ರಸ್ತೆ , ರಾಜಾಜಿ ನಗರ, ಬೆಂಗಳೂರು. ದೂರವಾಣಿ ಸಂಖ್ಯೆ (080) 3325335/3322790.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications