‘ಮತಿಗೆಟ್ಟ ಗಣಿಗಾರಿಕೆ,ಕುದುರೆಮುಖ ನಿರಂತರ ದಮನ’-ಸಾಕ್ಷ್ಯಚಿತ್ರ
ಉಡುಪಿ : ‘ಮತಿಗೆಟ್ಟ ಗಣಿಗಾರಿಕೆ,ಕುದುರೆಮುಖ ನಿರಂತರ ದಮನ’ ಎಂಬ ಸಾಕ್ಷ್ಯಚಿತ್ರವನ್ನು ಕುದುರೆಮುಖ ವನ್ಯಜೀವಿ ಫೌಂಡೇಶನ್ ತಯಾರಿಸಿದೆ. ಕುದುರೆ ಮುಖ ಗಣಿಗಾರಿಕೆಯಿಂದಾಗಿ ಉಂಟಾಗುವ ಪರಿಸರ ನಾಶವನ್ನು ಸಾಕ್ಷ್ಯಚಿತ್ರ ಸಮಗ್ರವಾಗಿ ಚಿತ್ರಿಸಿದೆ ಎಂದು ಫೌಂಡೇಶನ್ನ ಪ್ರಕಟಣೆ ತಿಳಿಸಿದೆ.
ಮಂಗಳೂರು, ಚಿಕ್ಕಮಗಳೂರು, ಉಡುಪಿ, ಮಡಿಕೇರಿ, ಶಿವಮೊಗ್ಗ, ಪುತ್ತೂರು, ಕಾರ್ಕಳ, ಮೂಡಬಿದರೆ, ಮೂಡಿಗೆರೆ, ಅಲ್ದೂರು ಹಾಗೂ ಮಣಿಪಾಲ್ನಲ್ಲಿ , ಕೇಬಲ್ ಜಾಲದ ಮೂಲಕ ಸಂಜೆಯ ಸಿನಿಮಾ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು.
ಭದ್ರಾನದಿಯ ದಂಡೆ ಪ್ರದೇಶದಲ್ಲಿ ಒಂದು ದಶಕದಿಂದ ವಾಸಿಸುತ್ತಿರುವ, ಸಂಸೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಾಂತಪ್ಪಗೌಡ ಅವರ ಜೀವನ ಅನುಭವ ಸೇರಿದಂತೆ ಹಲವರ ಅಭಿಪ್ರಾಯಗಳನ್ನು ಚಿತ್ರದಲ್ಲಿ ದಾಖಲಿಸಲಾಗಿದೆ. ಗಣಿಗಾರಿಕೆಯನ್ನು ನಿಲ್ಲಿಸುವ ಮೂಲಕ ನೈಸರ್ಗಿಕ ಸಮತೋಲನವನ್ನು ರಕ್ಷಿಸಬೇಕೆಂಬುದು ಸಾಕ್ಷ್ಯಚಿತ್ರದ ಆಶಯ ಎಂದು ವನ್ಯಜೀವಿ ಫೌಂಡೇಶನ್ನ ಸಮನ್ವಯಾಧಿಕಾರಿ ನಿರೇನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications