Get Updates
Get notified of breaking news, exclusive insights, and must-see stories!

ವೆಬ್‌ಸೈಟ್‌ ಮೂಲಕ ‘ಭಾಗವತ’ ಕುರಿತ ಭಾಷಣ ಪ್ರಸಾರ

ಬೆಂಗಳೂರು : ಶ್ರೀಮನ್ಮಹಾಭಾರತ ಸಂಶೋಧನಾ ಪ್ರತಿಷ್ಠಾನಮ್‌ ಕತ್ತರಿಗುಪ್ಪೆಯ ವಿದ್ಯಾಪೀಠ ವೃತ್ತದ ಬಳಿ ಇರುವ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸೋಮವಾರದಿಂದ (ಆ.20) ಸೆಪ್ಟೆಂಬರ್‌ 2ನೇ ತಾರೀಖಿನವರೆಗೆ ಭಾಗವತ ಕುರಿತು ಉಪನ್ಯಾಸ ಮಾಲೆಯನ್ನು ಏರ್ಪಡಿಸಿದೆ.

ಖ್ಯಾತ ಸಂಸ್ಕೃತ ವಿದ್ವಾಂಸರಾದ ಡಾ. ವಿ. ಪ್ರಭಂಜನಾಚಾರ್ಯರು ಭಾಗವತದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ಉಡುಪಿಯ ಫಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮಿಗಳು ಸೋಮವಾರ ಬೆಳಗ್ಗೆ ಉದ್ಘಾಟಿಸಿದರು.

ಸೆಪ್ಟೆಂಬರ್‌ 2ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಇದೆ ಮೊಟ್ಟ ಮೊದಲ ಬಾರಿಗೆ ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+