ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೆಬ್‌ಸೈಟ್‌ ಮೂಲಕ ‘ಭಾಗವತ’ ಕುರಿತ ಭಾಷಣ ಪ್ರಸಾರ

By Staff
|
Google Oneindia Kannada News

ಬೆಂಗಳೂರು : ಶ್ರೀಮನ್ಮಹಾಭಾರತ ಸಂಶೋಧನಾ ಪ್ರತಿಷ್ಠಾನಮ್‌ ಕತ್ತರಿಗುಪ್ಪೆಯ ವಿದ್ಯಾಪೀಠ ವೃತ್ತದ ಬಳಿ ಇರುವ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸೋಮವಾರದಿಂದ (ಆ.20) ಸೆಪ್ಟೆಂಬರ್‌ 2ನೇ ತಾರೀಖಿನವರೆಗೆ ಭಾಗವತ ಕುರಿತು ಉಪನ್ಯಾಸ ಮಾಲೆಯನ್ನು ಏರ್ಪಡಿಸಿದೆ.

ಖ್ಯಾತ ಸಂಸ್ಕೃತ ವಿದ್ವಾಂಸರಾದ ಡಾ. ವಿ. ಪ್ರಭಂಜನಾಚಾರ್ಯರು ಭಾಗವತದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ಉಡುಪಿಯ ಫಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮಿಗಳು ಸೋಮವಾರ ಬೆಳಗ್ಗೆ ಉದ್ಘಾಟಿಸಿದರು.

ಸೆಪ್ಟೆಂಬರ್‌ 2ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಇದೆ ಮೊಟ್ಟ ಮೊದಲ ಬಾರಿಗೆ ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X