ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಳ್ಳಾರಿ ಜಿಲ್ಲೆಗೆ ಕೇಂದ್ರದಿಂದ 8,800 ಟನ್ ಆಹಾರಧಾನ್ಯ- ಕೊಂಡಯ್ಯ
ಬಳ್ಳಾರಿ: ಜಿಲ್ಲೆಗೆ 8 ಸಾವಿರದ 800 ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಕೆ.ಸಿ.ಕೊಂಡಯ್ಯ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆಹಾರ ಧಾನ್ಯದ ಪ್ರಮಾಣ ರಾಜ್ಯದ ಇತರ ಜಿಲ್ಲೆಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೊಂಡಯ್ಯ ತಿಳಿಸಿದರು. ‘ಕೂಲಿಗಾಗಿ ಕಾಳು’ ಕಾರ್ಯಕ್ರಮದಡಿ ಈ ಆಹಾರಧಾನ್ಯ ದಾಸ್ತಾನನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.
Comments
Story first published: Thursday, August 23, 2001, 0:00 [IST]