ಶೃಂಗೇರಿಯ ಗತ ವೈಭವ ಪ್ರತಿಬಿಂಬಿಸುವ ಛಾಯಾಚಿತ್ರ ಪ್ರದರ್ಶನ
ಬೆಂಗಳೂರು : ಆಚಾರ್ಯ ತ್ರಯರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರು ಮಲೆನಾಡ ಮಡಿಲಲ್ಲಿ ಸ್ಥಾಪಿಸಿರುವ ಶಾರದಾಪೀಠದ ಮಹಿಮೆ ಮತ್ತು ತಾತ್ವಿಕ ಚಿಂತನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆ.25ರಿಂದ 31ರವರೆಗೆ ಬೆಂಗಳೂರಿನ ಚಿತ್ರ ಕಲಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಶೃಂಗೇರಿಯ ಗತವೈಭವ, ಸನಾತನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅಪರೂಪದ ಛಾಯಾಚಿತ್ರಗಳನ್ನು ಇಲ್ಲಿ ಪ್ರದರ್ಶಿಸಲಾಗುವುದು. ಶೃಂಗೇರಿ ಶಾರದಾಪೀಠದ ಇತಿಹಾಸ, ಶ್ರೀಕ್ಷೇತ್ರದಲ್ಲಿನ ಪ್ರಮುಖ ಕಾರ್ಯಕ್ರಮ, ಘಟನಾವಳಿಗಳ ಚಿತ್ರಗಳೂ ಇಲ್ಲಿ ಪ್ರದರ್ಶನಗೊಳ್ಳಲಿವೆ.
ಪ್ರಶಾಂತ್ ಶೃಂಗೇರಿ ಅವರ ಈ ಚಿತ್ರ ಪ್ರದರ್ಶನವನ್ನು ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಚಿತ್ರ ಕಲಾ ಗ್ಯಾಲರಿಯಲ್ಲಿ ಶಾರದಾಪೀಠದ ಆಡಳಿತಾಧಿಕಾರಿ ವಿ.ಆರ್. ಗೌರಿ ಶಂಕರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಸರಾಂತ ಛಾಯಾಗ್ರಾಹಕ ಸಿ. ರಾಜಗೋಪಾಲ್, ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸ ರಾವ್ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications