ಶಿವಮೊಗ್ಗೆಯಲ್ಲಿ ದೊಂಬಿ, ಒಂದು ಸಾವು : ಕರ್ಫ್ಯೂ ಜಾರಿ
ಶಿವಮೊಗ್ಗ : ಭಾನುವಾರ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಹೊತ್ತಿಕೊಂಡ ಗಲಭೆಯ ಕಿಡಿ ನಗರದಲ್ಲಿ ಬೆಂಕಿಯಾಗಿದ್ದು, ಸೋಮವಾರ ಒಬ್ಬ ಮೃತಪಟ್ಟಿದ್ದು, ಸುಮಾರು ಐವರಿಗೆ ಗಾಯಗಳಾಗಿವೆ.
ಸೊಮವಾರದಿಂದ 3 ದಿನಗಳ ಕಾಲ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸಂಜೆ 6 ರಿಂದ ಮುಂಜಾನೆ 6 ಗಂಟೆವರೆಗೆ ಇದು ಜಾರಿಯಲ್ಲಿರುತ್ತದೆ. ಭಾನುವಾರ ಸಂಜೆ ಗಾಯಗೊಂಡಿದ್ದ ಭರ್ಮಪ್ಪ ನಗರದ ಸೈಯದ್ ಫರೀದ್ (22) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯುತ್ತಿದ್ದಾಗ ಮಾಗ ಮಧ್ಯದಲ್ಲೇ ಮೃತರಾದರು.
ಪ್ರಕರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ , ಗಲಭೆಗೆ ಸಂಬಂಧಿಸಿದಂತೆ 3 ಮೊಕದ್ದಮೆಗಳು ದಾಖಲಾಗಿವೆ. 27 ಜನರನ್ನು ಬಂಧಿಸಲಾಗಿದ್ದು, ಈ ಪೈಕಿ 15 ಮಂದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 12 ಜನರು ಪೊಲೀಸರ ವಶದಲ್ಲಿದ್ದಾರೆ ಎಂದರು. ಮೃತಪಟ್ಟ ಸೈಯದ್ ಫರೀದ್ ಕುಟುಂಬಕ್ಕೆ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಸಂಜೆ 1 ಲಕ್ಷ ರುಪಾಯಿ ಪರಿಹಾರ ನೀಡಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications