ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಪುನರಾರಂಭ

By Staff
|
Google Oneindia Kannada News

ಶಿವಮೊಗ್ಗ : ಕಳೆದ ತಿಂಗಳು ಸ್ಥಗಿತಗೊಂಡಿದ್ದ ಅಡಿಕೆ ವ್ಯವಹಾರವು ಸೆಫ್ಟಂಬರ್‌ 1ರ ಶನಿವಾರದಿಂದ ಮತ್ತೆ ಆರಂಭವಾಗಲಿದೆ.

ಬುಧವಾರ ಎಪಿಎಂಸಿ ಅಧ್ಯಕ್ಷ ಪಿ. ರಮೇಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಅಡಿಕೆ ವರ್ತಕರು ಮತ್ತು ಎಪಿಎಂಸಿ ಅಧ್ಯಕ್ಷರ ನಡುವೆ ಸಾಕಷ್ಟು ಚರ್ಚೆ, ವಾಗ್ವಾದಗಳು ನಡೆದ ನಂತರ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಅಡಿಕೆ ವರ್ತಕರ ಬಗ್ಗೆ ಎಪಿಎಂಸಿ ಅಧ್ಯಕ್ಷರು ಗೌರವ ನೀಡಿ ಮಾತನಾಡಬೇಕು . ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X