ಜನವರಿ16ರಂದು ಉಡುಪಿ ಶ್ರೀಕೃಷ್ಣ ಮಠದ ಬ್ರಹ್ಮಕಲಶೋತ್ಸವ
ಉಡುಪಿ : ಶ್ರೀ ಕೃಷ್ಣ ಮಠದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮುಂದಿನ ಜನವರಿ ತಿಂಗಳ 16ರಂದು ನಡೆಯಲಿದೆ ಎಂದು ಪರ್ಯಾಯ ಪೀಠ ಸ್ವಾಮೀಜಿ ವಿಶ್ವೇಶ ತೀರ್ಥ ಶ್ರೀಪಾದ ಅವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಬ್ರಹ್ಮ ಕಲಶೋತ್ಸವದ ಅಂಗವಾಗಿ ಗರ್ಭ ಗೃಹದ ಸುತ್ತ ಮಹಾವಿಷ್ಣುವಿನ ಹತ್ತು ಅವತಾರಗಳನ್ನು ಬಿಂಬಿಸುವ ಶಿಲ್ಪಗಳನ್ನು ಅಳವಡಿಸಲಾಗುವುದು. ದೇವಸ್ಥಾನದಲ್ಲಿ ಬೆಳ್ಳಿ ಮಂಟಪ ಮತ್ತು ಬೆಳ್ಳಿ ಕಮಾನುಗಳನ್ನು ನಿರ್ಮಿಸುವ ಕಾರ್ಯವನ್ನೂ ಕೈಗೆತ್ತಿಕೊಳ್ಳಲಾಗಿದೆ. ಎಂದು ಸ್ವಾಮೀಜಿಯವರ ಪ್ರಕಟಣೆ ತಿಳಿಸಿದೆ. ಸುಮಾರು ಒಂದುವರೆ ಕೆಜಿ ತೂಕದ ಚಿನ್ನದ ಗೋವಿನ ಮೂರ್ತಿಯನ್ನೂ ಉಡುಪಿ ಕೃಷ್ಣನಿಗೆ ಈ ಸಂದರ್ಭದಲ್ಲಿ ಸಮರ್ಪಿಸಲಾಗುವುದು.
ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಆಸಕ್ತ ಭಕ್ತಾದಿಗಳು ನೀಡುವ ಚಿನ್ನ, ಬೆಳ್ಳಿ, ಧನ ಇತ್ಯಾದಿ ಯಥಾನುಶಕ್ತಿ ದಾನವನ್ನು ಸ್ವೀಕರಿಸಲಾಗುವುದು ಎಂದು ಸ್ವಾಮೀಜಿ ಹೇಳಿದ್ದಾರೆ. ಜನವರಿ 17, 2002ರಂದು ವಿಶ್ವೇಶ ತೀರ್ಥ ಶ್ರೀಪಾದರ ಪರ್ಯಾಯ ಪೀಠದ ಅವಧಿ ಮುಗಿಯಲಿದ್ದು ನಂತರ ಫಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿಗಳು ಪರ್ಯಾಯ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications