ಕಾಡುಗಳ್ಳ ವೀರಪ್ಪನ್ ಸಹಚರನ ಬಂಧನ : ಶಸ್ತ್ರಾಸ್ತ್ರ ವಶ
ಕೊಯಮತ್ತೂರು : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ವಿಶೇಷ ಕಾರ್ಯಪಡೆ ಆಂದಿಯೂರು ಅರಣ್ಯ ಪ್ರದೇಶದಲ್ಲಿ ವೀರಪ್ಪನ್ನ ಸಹಚರನೊಬ್ಬನನ್ನು ಬಂಧಿಸಿದ್ದು, ಆತನಿಂದ ಒಂದು ನಾಡ ಪಿಸ್ತೂಲು, ಗನ್ಪೌಡರ್ ಹಾಗೂ ಮತ್ತಿತ್ತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.
ಬಂಧಿತನನ್ನು ನಾಗಲೂರು ಗ್ರಾಮದ ಚೆನ್ನಿತಾಡರ್ (55) ಎಂದು ಗುರುತಿಸಲಾಗಿದೆ. ಆಂದಿಯೂರು ಸಮೀಪದ ಕೊಂಡಗೈ ಅರಣ್ಯದಲ್ಲಿ ವೀರಪ್ಪನ್ಗಾಗಿ ಶೋಧ ನಡೆಸುತ್ತಿರುವ ವಿಶೇಷ ಕಾರ್ಯಪಡೆ ಈತನನ್ನು ಬಂಧಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನಿತಾಡರ್ ತನ್ನ ನಾಲ್ವರು ಸಹಚರರೊಂದಿಗೆ ಜಿಂಕೆ ಭೇಟೆಯಾಡುತ್ತಿದ್ದಾಗ ಬಂಧಿಸಲಾಯಿತು. ಈತ ಪ್ರಾಣಿಗಳನ್ನು ಭೇಟೆಯಾಡುವುದಲ್ಲದೆ, ಮರಗಳ ಕಳ್ಳಸಾಗಣೆಯನ್ನೂ ಮಾಡುತ್ತಿದ್ದ. ನಾಡಿನ ವಿಧ್ಯಮಾನಗಳನ್ನು ಕಾಡುಗಳ್ಳನಿಗೆ ತಲುಪಿಸುವುದು ಈತನ ಮುಖ್ಯ ಕಾಯಕ ಎಂದು ಎಸ್.ಟಿ.ಎಫ್. ತಿಳಿಸಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications