ಕೇಳ್ರಪ್ಪೋ ಕೇಳ್ರಿ,ಆಂಧ್ರದಲ್ಲಿನ ಬರಕ್ಕೆ ಆಲಮಟ್ಟಿಯೇ ಕಾರಣವಂತೆ
ಪ್ರಕಾಶಂ: ಕರ್ನಾಟಕ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ನಿರ್ಮಿಸಿರುವುದೇ ಆಂಧ್ರಪ್ರದೇಶದಲ್ಲಿ ತಲೆದೋರಿರುವ ಭೀಕರ ಬರಗಾಲಕ್ಕೆ ಕಾರಣ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದ ಮೇಲೆ ಗೂಬೆ ಕೂರಿಸಿದ್ದಾರೆ.
ಬರಕ್ಕೆ ತುತ್ತಾದ ಪ್ರಕಾಶಂ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಹಾರ ಕಾಮಗಾರಿಗಳ ಸಮೀಕ್ಷೆ ನಡೆಸಿದ ಚಂದ್ರಬಾಬು ನಾಯ್ಡು , ಕಾರ್ಯಕ್ರಮವೊಂದರಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯದಲ್ಲಿನ ಬರಕ್ಕೆ ಆಲಮಟ್ಟಿಯನ್ನು ದೂಷಿಸಿದರು. ಅಣೆಕಟ್ಟೆಯನ್ನು ಎತ್ತರಿಸುವ ಮೂಲಕ ರಾಜ್ಯದ ಜನತೆಗೆ ನ್ಯಾಯೋಚಿತವಾಗಿ ದೊರೆಯಬೇಕಿದ್ದ ನೀರನ್ನು ಕಬಳಿಸಿದೆ ಎಂದು ಅವರು ಆಪಾದಿಸಿದರು.
ಆಂಧ್ರದ ರೈತರು ಕೃಷ್ಣಾ ನೀರಿನ ಬಳಕೆಯಿಂದ ವಂಚಿತರಾಗಿದ್ದಾರೆ. ಕರ್ನಾಟಕ ಬಚಾವತ್ ತೀರ್ಪನ್ನು ಸ್ಪಷ್ಟವಾಗಿ ಉಲ್ಲಂಘಿದೆ ಎಂದು ಚಂದ್ರಬಾಬು ನಾಯ್ಡು ಟೀಕಿಸಿದರು. ಬರಕ್ಕ ಸಂಬಂಧಿಸಿದಂತೆ, ಈವರೆಗೂ ಕೇಂದ್ರ ಸರ್ಕಾರದ ನೆರವು ದೊರೆಯದಿರುವ ಬಗ್ಗೆ ಅವರು ವಿಷಾದಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications