ವಿವಿ ಕಾಯ್ದೆಗೆ ತಿದ್ದುಪಡಿ ಅಗತ್ಯವಿತ್ತೆ - ವಿವರಣೆ ಕೇಳಿದ ರಮಾದೇವಿ
ಬೆಂಗಳೂರು : ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರುವ ಅನಿವಾರ್ಯತೆ ಇತ್ತೇ ಎಂಬ ಬಗ್ಗೆ ರಾಜ್ಯಪಾಲರಾದ ವಿ.ಎಸ್. ರಮಾದೇವಿಯವರು ಸ್ಪಷ್ಟೀಕರಣ ಕೇಳಿದ್ದಾರೆ.
ತಿದ್ದುಪಡಿಗೆ ಸಂಬಂಧಿಸಿದಂತೆ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕಾರಗೊಂಡ ವಿಶ್ವ ವಿದ್ಯಾಲಯಗಳ ವಿಧೇಯಕ- 2000 ಸಂಬಂಧ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಸರಕಾರಕ್ಕೆ ಪತ್ರ ಬರೆದಿದ್ದು, ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗೆ ಈ ಹೊಸ ಕಾಯ್ದೆ ಯಾವ ರೀತಿಯಲ್ಲಿ ಸಹಾಯ ಮಾಡುತ್ತದೆ ಎಂಬ ಬಗ್ಗೆ ವಿವರಣೆ ಕೇಳಿದ್ದಾರೆ.
- ಕುಲಪತಿಗಳನ್ನು ನೇಮಕ ಮಾಡಿಕೊಳ್ಳುವ ಅಧಿಕಾರವನ್ನು ರಾಜ್ಯಪಾಲರಿಂದ ಕಸಿದುಕೊಂಡರೆ ಕ್ರಾಂತಿಕಾರಕ ಬದಲಾವಣೆ ಸಾಧ್ಯವಿದೆಯೇ?
- ಸೆನೆಟ್ ವ್ಯವಸ್ಥೆ ರದ್ದುಗೊಳಿಸಿದರೆ ವಿವಿ ಪರಿಸ್ಥಿತಿ ಸುಧಾರಿಸುತ್ತದೆಯೇ ?
- ಈಗಿರುವ ವಿವಿ ಕಾಯ್ದೆಯಲ್ಲಿ ಏನೇನು ದೋಷಗಳಿದ್ದವು?
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications