ಹೆಚ್ಚಿನ ಮದ್ಯದಂಗಡಿ ಗಳು ಯಾಕೆ ಬೇಕು? ಸಚಿವರಲ್ಲಿವೆ 3 ಕಾರಣ
ಬೆಂಗಳೂರು : ಹೊಸ ಮದ್ಯದಂಗಡಿಗಳಿಗೆ, ಬಾರ್ಗಳಿಗೆ ಲೈಸನ್ಸ್ ನೀಡುವ ಬಗೆಗಿನ ಎಲ್ಲ ಹಲ್ಲಾ ಗುಲ್ಲಾಗಳ ನಡುವೆ ಅಬಕಾರಿ ಸಚಿವ ಎಂ. ಎಂ. ನಾಣಯ್ಯ ಅವರಿಗೆ ರಾಜ್ಯದಲ್ಲಿರುವ ನಿರುದ್ಯೋಗಿಗಳ ಮಾತು ಕೇಳಿಸಿದೆ.
ನಾಣಯ್ಯ ಅವರು ಸಂದರ್ಶನವೊಂದರಲ್ಲಿ ಹೇಳಿದ ಪ್ರಕಾರ :
- ಮದ್ಯದಂಗಡಿಗಳನ್ನು ತೆರೆಯಲು ತೀವ್ರ ಆಗ್ರಹ ಸರಕಾರದ ಮಂದಿದೆ. ಯಾಕೆಂದರೆ ಇದು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಬಲ್ಲುದು.
- ಅಲ್ಲದೆ ಹೆಚ್ಚುತ್ತಿರುವ ಜನಸಂಖ್ಯೆ, ಪ್ರವಾಸೀ ಕ್ಷೇತ್ರಗಳ ಹೆಚ್ಚಳ, ಟ್ರಾಫಿಕ್ ಹೆಚ್ಚಳ ಇವೆಲ್ಲದಕ್ಕೆ ಅನುಪಾತವಾಗಿ ಮದ್ಯದಂಗಡಿಗಳ ಸಂಖ್ಯೆಯೂ ಹೆಚ್ಚಬೇಕು.
- ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ. ಅದನ್ನು ನಿವಾರಿಸಲು ಹಣದ ಅಗತ್ಯವಿದೆ. ಮದ್ಯದಂಗಡಿ ಬೊಕ್ಕಸಕ್ಕೆ ಹಣ ಬರುತ್ತದೆ.
- ಲೈಸನ್ಸ್ಗಾಗಿ ಈಗಾಗಲೇ 30ರಿಂದ 40 ಸಾವಿರ ಅರ್ಜಿಗಳು ಅಬಕಾರಿ ಇಲಾಖೆಯ ಮುಂದಿದೆ ಎಂದರೆ ನಿರುದ್ಯೋಗಿಗಳ ಬಗ್ಗೆ ನೀವೇ ಯೋಚಿಸಿ. ಲೈಸನ್ಸ್ ಕೊಡುವ ಪ್ರಕ್ರಿಯೆಲ್ಲಿ ಬರುವ ಹಣವನ್ನು ಬರಪರಿಹಾರಕ್ಕೆ ಬಳಸಬಹುದಲ್ಲ ?
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications