ಬೆಂಗಳೂರಲ್ಲಿ ‘ಜ್ಯುವೆಲ್ ಆಫ್ ಇಂಡಿಯಾ’ ಚಿನ್ನಾಭರಣ ಮೇಳ
ಬೆಂಗಳೂರು : ಬೆಂಗಳೂರಿನಲ್ಲಿ ಸೆಪ್ಟೆಂಬರ್ 28ರ ಶುಕ್ರವಾರದಿಂದ ಐದು ದಿನಗಳ ಚಿನ್ನಾಭರಣ ಮೇಳ ‘ಜ್ಯುವೆಲ್ ಆಫ್ ಇಂಡಿಯಾ’ ಆರಂಭವಾಗಲಿದೆ. ಈ ಮೇಳದಲ್ಲಿ ರಾಷ್ಟ್ರದ ಮೂಲೆ ಮೂಲೆಗಳ ಚಿನ್ನಾಭರಣ ತಯಾರಕರು ಪಾಲ್ಗೊಳ್ಳುತ್ತಿದ್ದಾರೆ.
ಸಾಂಪ್ರದಾಯಿಕ ಹಾಗೂ ನವನವೀನ ವಿನ್ಯಾಸದ ಕಣ್ಕುಕ್ಕುವ ಚಿನ್ನಾಭರಣಗಳನ್ನು ಇಲ್ಲಿ ನೋಡಲೂ ಬಹುದು, ಕೊಳ್ಳಲೂ ಬಹುದು. ಒಂದೇ ವೇದಿಕೆಯಲ್ಲಿ ರಾಷ್ಟ್ರದ ಸುಪ್ರಸಿದ್ಧ 60ಕ್ಕೂ ಹೆಚ್ಚು ಚಿನ್ನಾಭರಣ ವ್ಯಾಪಾರಿಗಳು ತಮ್ಮ ಅತ್ಯಾಕರ್ಷಕ ಆಭರಣಗಳನ್ನು ಪ್ರದರ್ಶನಕ್ಕಿಡುತ್ತಿದ್ದಾರೆ.
ವರ್ಲ್ಡ್ ಗೋಲ್ಡ್ ಕೌನ್ಸಿಲ್ ಮತ್ತು ಬೆಂಗಳೂರು ಚಿನ್ನಾಭರಣ ವ್ಯಾಪಾರಿಗಳ ಸಂಘ ಸಂಯುಕ್ತವಾಗಿ ಈ ಮೇಳ ಆಯೋಜಿಸಿದೆ. ಎಕ್ಸ್ಪೋ ವರ್ಲ್ಡ್ ಸಂಘಟಕರಾದ ಸುದೀಪ್ ಬೇಕಲ್ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ನಡೆದಿದ್ದ ಮೇಳ ಸುಮಾರು 50 ಸಾವಿರಕ್ಕೂ ಹೆಚ್ಚು ಜನರನ್ನು ಆಕರ್ಷಿಸಿತ್ತು.
ಈ ಬಾರಿಯ ಮೇಳಕ್ಕೆ ಕನಿಷ್ಠ 60 ಸಾವಿರ ಮಂದಿ ಬರುತ್ತಾರೆ ಎಂಬುದು ಸಂಘಟಕರ ನಿರೀಕ್ಷೆ. ರಾಜ್ಯದ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು ಈ ಮೇಳವನ್ನು ಉದ್ಘಾಟಿಸಲಿದ್ದಾರೆ.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications