ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಐ.ಟಿ. ಬೆಳವಣಿಗೆಗೆ ವಿಫುಲ ಅವಕಾಶವಿದೆ : ಬಿಕೆಸಿ

By Staff
|
Google Oneindia Kannada News

ಶಿವಮೊಗ್ಗ : ಮಲೆನಾಡ ಮಡಿಲ ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತಲೆ ಎತ್ತಿದೆ. ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್‌ ಈ ಕೇಂದ್ರವನ್ನು ಉದ್ಘಾಟಿಸಿದರು. ಮಾಹಿತಿ ತಂತ್ರಜ್ಞಾನ ಬೆಳವಣಿಗೆಯಿಂದ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಅವರು ಹೇಳಿದರು.

ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ವಿಫುಲ ಅವಕಾಶ ಇದೆ ಎಂದೂ ಚಂದ್ರಶೇಖರ್‌ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಕಾಗೋಡು ತಿಮ್ಮಪ್ಪ, ಭಾರತೀಯ ಜನತಾಪಕ್ಷದ ಡಿ.ಎಚ್‌. ಶಂಕರಮೂರ್ತಿ , ಕ್ಷೇತ್ರದ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.

(ಇನ್‌ಫೋ ವಾರ್ತೆ)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X