ಬರುತ್ತಿದೆ.. ಕನ್ನಡದ ಮೊಟ್ಟಮೊದಲ ಬ್ರೆೃಲ್ ಲಿಪಿಯ ಮಾಸಪತ್ರಿಕೆ
ಬೆಂಗಳೂರು: ಕನ್ನಡದ ಮೊಟ್ಟ ಮೊದಲ ಬ್ರೆೃಲ್ ಲಿಪಿಯ ಮಾಸಪತ್ರಿಕೆಯನ್ನು ಕರ್ನಾಟಕ ಅಂಧರ ಕ್ಷೇಮಾಭ್ಯುದಯ ಟ್ರಸ್ಟ್ ಹೊರ ತರುತ್ತಿದ್ದು , ಸೆಪ್ಟಂಬರ್ 17 ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪತ್ರಿಕೆ ಹೊರಬೀಳುತ್ತಿದೆ.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮೂರ್ತಿ ಈ ವಿಷಯವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದೃಷ್ಟಿಹೀನತೆ ಹೊಂದಿರುವ ಮೂರ್ತಿ ಅವರು ಕವಿ ಹಾಗೂ ಆಂಗ್ಲ ಉಪನ್ಯಾಸಕರು. ಪತ್ರಿಕೆಯ ಬಿಡುಗಡೆ ಸಂದರ್ಭದಲ್ಲಿ ರಾಜ್ಯಮಟ್ಟದ ಅಂಧರ 4 ನೇ ಕವಿಗೋಷ್ಠಿಯನ್ನು ಸಂಸ್ಥೆ ಹಮ್ಮಿಕೊಂಡಿದೆ.
ಅಂಧರಿಗೆ ಕಂಪ್ಯೂಟರ್ ತರಬೇತಿ ಹಾಗೂ ಯೋಗಾಸನ ನೀಡುವ ಕಾರ್ಯಕ್ರಮಗಳನ್ನು ಕೂಡ ಸಂಸ್ಥೆ ಹಮ್ಮಿಕೊಂಡಿದ್ದು , ಈ ಕಾರ್ಯಕ್ರಮಗಳ ಉದ್ಘಾಟನೆ ಕೂಡ ಸೆ.27 ರಂದು ನಡೆಯಲಿದೆ. ಮೂರ್ತಿ ಅವರು ರಚಿಸಿರುವ ಒಲವಿನ ಹಲವು ಮುಖಗಳು ಕವನ ಸಂಕಲನದ ಬಿಡುಗಡೆ ಹಾಗೂ ಅಂಧ ಸಂಗೀತ ನಿರ್ದೇಶಕ ಎಸ್.ಚಂದ್ರಕುಮಾರ್ ಸಂಗೀತ ಸಂಯೋಜಿಸಿರುವ ಗೀತ ಗಾಯನ ಕಾರ್ಯಕ್ರಮವೂ ನಡೆಯಲಿದೆ. ಇದೊಂದು ಅಪರೂಪದ ಕಾರ್ಯಕ್ರಮ, ಒಳಗಣ್ಣುಳ್ಳವರಿಗೆ ಹಾಗೂ ಸಹೃದಯರಿಗಾಗಿ ಮಾತ್ರ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications