Get Updates
Get notified of breaking news, exclusive insights, and must-see stories!

ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ,ಗಂಟೆಕಾಲ ಸಂಚಾರ ಅಸ್ತವ್ಯಸ್ತ

ಉಡುಪಿ: ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ದರ ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಭಾರತೀಯ ಕಿಸಾನ್‌ ಸಂಘದ ಸದಸ್ಯರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು. ಇದರಿಂದಾಗಿ ಸುಮಾರು ಒಂದು ಗಂಟೆಯ ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.

ಬೆಳಗ್ಗೆ 11 ರಿಂದ 12 ರ ಸುಮಾರಿಗೆ ಸುಮಾರು 2000 ಸಂಖ್ಯೆಯಲ್ಲಿದ್ದ ಭಾರತೀಯ ಕಿಸಾನ್‌ ಸಂಘದ ಸದಸ್ಯರು ರಸ್ತೆ ತಡೆ ಚಳವಳಿ ನಡೆಸಿದರು. ರಾಜ್ಯದಲ್ಲಿ ನೀರಾವರಿ ಪಂಪ್‌ಸೆಟ್‌ಗಳ ಮೇಲಿನ ವಿದ್ಯುತ್‌ ದರ ಹೇರಿಕೆಯನ್ನು ವಿರೋಧಿಸಿ ಸಂಘದ ರಾಜ್ಯ ಘಟಕ ನೀಡಿದ ಪ್ರತಿಭಟನೆ ಕರೆಯ ಅಂಗವಾಗಿ ಈ ಚಳವಳಿ ನಡೆಸಲಾಯಿತು.

(ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+