ಪಾಕಿಸ್ತಾನದ ಭಯೋತ್ಪಾದಕತೆ ಜೊತೆ ಅಮೆರಿಕ ರಾಜಿ- ಜಸ್ವಂತ್ಸಿಂಗ್
ನವದೆಹಲಿ : ಭಯೋತ್ಪಾದಕತೆಯನ್ನು ಪಾಕಿಸ್ತಾನ ಹುಟ್ಟುಹಾಕುತ್ತಿದೆ ಎನ್ನುವುದನ್ನು ಭಯೋತ್ಪಾದಕತೆಯನ್ನು ದಮನ ಮಾಡಲು ಹೊರಟಿರುವ ಅಮೆರಿಕಾ ಕಡೆಗಣಿಸಿದೆ. ಇಂಥ ರಾಜಿಗಳಿಂದ ಭಯೋತ್ಪಾದಕತೆಯನ್ನು ಹತ್ತಿಕ್ಕುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಹೇಳಿದ್ದಾರೆ.
ಬಿಬಿಸಿಯ ಹಾರ್ಡ್ಟಾಕ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಜಸ್ವಂತ್ಸಿಂಗ್, ಪಾಕಿಸ್ತಾನ ಅಂತರರಾಷ್ಟ್ರೀಯ ಭಯೋತ್ಪಾದಕತೆಯ ಭಾಗವಾಗಿದ್ದು, ಈ ವಿಷಯವನ್ನು ಪ್ರಸ್ತುತ ಇಸ್ಲಮಾಬಾದನ್ನು ಒಂದು ಸಾಧನವಾಗಿ ಬಳಸಿಕೊಳ್ಳುತ್ತಿರುವ ಅಮೆರಿಕ ಕಡೆಗಣಿಸಿದೆ ಎಂದು ಆಪಾದಿಸಿದರು.
ಅಮೆರಿಕ ವಾಸ್ತವ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಹಾಗೂ ಪ್ರಸ್ತುತದಲ್ಲಿ ಯಾವುದು ಅತ್ಯುತ್ತಮವಾದುದು ಎನ್ನುವುದನ್ನು ನಿರ್ಧರಿಸಬೇಕು ಎಂದು ಅವರು ಹೇಳಿದರು. ದೇಶದ ಸಹನೆ ಮೀರುತ್ತಿದೆ ಎನ್ನುವ ಕೆಲವು ನಾಯಕರ ಹೇಳಿಕೆಗಳ ಕುರಿತ ಪ್ರಶ್ನೆಯಾಂದಕ್ಕೆ ಪ್ರತಿಕ್ರಿಯಿಸಿದ ಜಸ್ವಂತ್, ನವದೆಹಲಿ ಬಹಳಷ್ಟು ಪ್ರಚೋದಕ ಹಾಗೂ ಸೂಕ್ಷ್ಮ ಸಂದರ್ಭಗಳಲ್ಲಿ ಅಗಾಧ ತಾಳ್ಮೆ ಪ್ರದರ್ಶಿಸಿದೆ ಎಂದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications