ನ.1ರಿಂದ ವಾಸ್ಕೋ ಎಕ್ಸ್ಪ್ರೆಸ್ ಹಾವೇರಿ, ತಿಪಟೂರಲ್ಲೂ ನಿಲ್ಲುತ್ತದೆ
ಬೆಂಗಳೂರು : ಯಶವಂತಪುರ ಹಾಗೂ ವಾಸ್ಕೋ ನಡುವೆ ವಾರಕ್ಕೆರಡು ಬಾರಿ ಸಂಚರಿಸುವ ಎಕ್ಸ್ಪ್ರೆಸ್ ರೈಲುಗಾಡಿ (ಸಂಖ್ಯೆ - 7309 ಮತ್ತು 7310) ನವೆಂಬರ್ 1ರಿಂದ ತಿಪಟೂರು ಹಾಗೂ ಹಾವೇರಿ ರೈಲು ನಿಲ್ದಾಣಗಳಲ್ಲೂ ನಿಲ್ಲಲಿದೆ ಎಂದು ರೈಲ್ವೆ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
ಯಶವಂತಪುರ- ವಾಸ್ಕೋ ನಡುವೆ ಸಂಚರಿಸುವ ರೈಲುಗಾಡಿ ಸಂಖ್ಯೆ 7309 ಸಂಜೆ 6-24ಕ್ಕೆ ತಿಪಟೂರು ಹಾಗೂ ರಾತ್ರಿ 10-49ಕ್ಕೆ ಹಾವೇರಿ ತಲುಪಲಿದೆ. ಅಂತೆಯೇ ವಾಸ್ಕೋದಿಂದ ಯಶವಂತಪುರಕ್ಕೆ ಬರುವ ರೈಲುಗಾಡಿ ಸಂಖ್ಯೆ 7310 ಮುಂಜಾನೆ 3-34ಕ್ಕೆ ಹಾವೇರಿಯನ್ನೂ ಬೆಳಗ್ಗೆ 7-19ಕ್ಕೆ ತಿಪಟೂರನ್ನೂ ತಲುಪಲಿದೆ.
ತಿರುಮಲಕ್ಕೆ ಬಸ್ : ಬೆಂಗಳೂರು ದಕ್ಷಿಣ ಭಾಗದ ಜನರ ಅನುಕೂಲಕ್ಕಾಗಿ ಆಂಧ್ರಪ್ರದೇಶ ಪ್ರವಾಸೋದ್ಯಮ ನಿಗಮವು ಜಯನಗರದಿಂದ ಪ್ರತಿದಿನ ಸಾರಿಗೆ ಸೌಲಭ್ಯ ಕಲ್ಪಿಸಿದೆ. ರಾತ್ರಿ 9-30ಕ್ಕೆ ಜಯನಗರದಿಂದ ಹೊರಡುವ ಬಸ್ನಲ್ಲಿ ಪ್ರಯಾಣದರ ವಯಸ್ಕರಿಗೆ 900 ಮತ್ತು ಮಕ್ಕಳಿಗೆ 480.
ಜಯನಗರದಿಂದ ತಿರುಮಲಕ್ಕೆ ತೆರಳುವ ಈ ಬಸ್ ಸೇವೆ ಪಡೆಯಲಿಚ್ಛಿಸುವವರು ಎ.ಪಿ. ಟೂರ್ಸ್ ಅಂಡ್ ಟ್ರಾವಲ್ಸ್ , ನಂ. 59, 39ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, 4ನೇ ಟಿ ಬ್ಲಾಕ್, ಜಯನಗರ, ಬೆಂಗಳೂರು -560041. ಅಥವಾ ದೂರವಾಣಿ ಸಂಖ್ಯೆ : 080- 6346997, 6642772 ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications