ಘಟಪ್ರಭಾ ಕಂಠಭರ್ತಿ
ಮುಖಪುಟ

ಘಟಪ್ರಭಾ ಕಂಠಭರ್ತಿ
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆ ಆಗಿದೆ. ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು.2175 ಅಡಿ ಗರಿಷ್ಠ ಮಟ್ಟದ ಘಟಪ್ರಭಾ ಜಲಾಶಯದಲ್ಲಿ ಈ ಹೊತ್ತು 2161.35 ನೀರಿದ್ದು, ಜಲಾಶಯ ಕಂಠಭರ್ತಿ ತುಂಬಿದೆ. ಮುಂಗಾರು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಜಲಾಶಯಗಳ ನೀರಿನ ಮಟ್ಟ ಸ್ವಲ್ಪ ಕಡಿಮೆ ಆಗಿದೆ.
ರಾಜ್ಯದ ಜಲಾಶಯಗಳ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1793.00 |
| ÓÜÝ | 1859.39 | 1768.33 |
| Pæ.B….GÓ…. | 124.80 | 119.20 |
| ÑÜáÍWÜ-Ü-ÝÅ | 1633.00 | 1631.06 |
| ÊÝÝզlt;/FONT> | 1950.00 | 1929.49 |
| ÜWæÍvÜ®ÜÖÜÚÛ | 74.00 | 50.3 |
| ZoÜÅÝ | 2175.00 | 2161.35 |
| ÊÜáÆÜÅÝ | 2079.50 | 2057.40 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications