ಕಾಶ್ಮೀರ ಭಯೋತ್ಪಾದಕತೆ ಕುರಿತು ಭಾರತಕ್ಕೆ ಮುಷರ್ರಫ್ ಪಾಠ!
ಇಸ್ಲಮಾಬಾದ್ : ಕಾಶ್ಮೀರದಲ್ಲಿ ನಡೆಯುತ್ತಿರುವುದು ಸ್ವಾತಂತ್ರ್ಯ ಹೋರಾಟವೇ ಹೊರತು ಭಯೋತ್ಪಾದಕತೆಯಲ್ಲ ಎಂದು ಪಾಕಿಸ್ತಾನದ ಮಿಲಿಟರಿ ಆಡಳಿತಗಾರ ಜನರಲ್ ಪರ್ವೇಜ್ ಮುಷರ್ರಫ್ ಸ್ಪಷ್ಟ ಮಾತುಗಳಲ್ಲಿ ನವದೆಹಲಿಗೆ ತಿಳಿಸಿದ್ದಾರೆ.
ಭಾರತ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮುಷರ್ರಫ್ ಹೇಳಿದರು. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡುವ ನೆಲೆಗಳಿವೆ ಎನ್ನುವ ಭಾರತದ ಆರೋಪದ ಬಗ್ಗೆ ಮುಗುಮ್ಮಾಗಿ ಪ್ರತಿಕ್ರಿಯಿಸಿದ ಅವರು, ಪಾಕಿಸ್ತಾನಕ್ಕೆ ತನ್ನ ಗಡಿಗಳನ್ನು ರಕ್ಷಿಸುವುದು ಗೊತ್ತಿದೆ ಎಂದರು.
ಪ್ಯಾಲೈಸ್ಟೈನ್ ಹಾಗೂ ಕಾಶ್ಮೀರ ಸಮಸ್ಯೆಗಳಿಗೆ ತಾಳೆ ಹಾಕುವ ಪ್ರಯತ್ನಗಳನ್ನು ಖಂಡಿಸಿದ ಅವರು, ಆಪ್ಘಾನಿಸ್ತಾನ ಹಾಗೂ ಕಾಶ್ಮೀರದಲ್ಲಿನ ಘಟನೆಗಳಿಗೆ ಪರಸ್ಪರ ಸಂಪರ್ಕ ಇರುವುದನ್ನು ನಿರಾಕರಿಸಿದರು.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications