ಅನಿವಾಸಿ ಅಮೆರಿಕನ್ನರೇ, ಮೈಯ್ಯೆಲ್ಲಾ ಕಣ್ಣಾಗಿರಿ- ಬುಷ್ ಆಡಳಿತ
ವಾಷಿಂಗ್ಟನ್ : ಆಪ್ಘಾನಿಸ್ತಾನದ ವಿರುದ್ಧ ಅಧಿಕೃತ ಯುದ್ಧವನ್ನು ಪ್ರಾರಂಭಿಸಿರುವ ಹಿನ್ನೆಲೆಯಲ್ಲಿ , ಸಂಭವನೀಯ ಅಮೆರಿಕ ವಿರೋಧಿ ಭಯೋತ್ಪಾದಕ ಕೃತ್ಯಗಳ ವಿರುದ್ಧ ಮೈಯ್ಯೆಲ್ಲಾ ಕಣ್ಣಾಗಿರುವಂತೆ ಬುಷ್ ಆಡಳಿತ ಅನಿವಾಸಿ ಅಮೆರಿಕನ್ನರಿಗೆ ಎಚ್ಚರಿಕೆ ನೀಡಿದೆ.
ಪ್ರಸ್ತುತ ಆಪ್ಘಾನಿಸ್ತಾನದಲ್ಲಿರುವ ಅಮೆರಿಕನ್ನರು ತಕ್ಷಣವೇ ದೇಶವನ್ನು ತೊರೆಯುವಂತೆ ಹಾಗೂ ವಿಶ್ವದ ಇತರ ಭಾಗಗಳಲ್ಲಿರುವ ಅಮೆರಿಕನ್ನರು ಪ್ರಚಲಿತ ಘಟನೆಗಳನ್ನು ನಿಕಟವಾಗಿ ಗಮನಿಸುವಂತೆ, ಮತ್ತು ಹತ್ತಿರದ ಅಮೆರಿಕನ್ ರಾಯಭಾರಿ ಕಚೇರಿಯಾಂದಿಗೆ ಸಂಪರ್ಕ ಹೊಂದುವಂತೆ ರಾಜ್ಯ ಇಲಾಖೆ ತಿಳಿಸಿದೆ.
ಅಂತರರಾಷ್ಟ್ರೀಯ ಭಯೋತ್ಪಾದಕತೆಯನ್ನು ಹತ್ತಿಕ್ಕಲು ಅಮೆರಿಕ ತೆಗೆದುಕೊಂಡಿರುವ ಕ್ರಮಗಳು ಭಯೋತ್ಪಾದಕರನ್ನು ಕೆರಳಿಸಿವೆ. ಇದರಿಂದಾಗಿ ಅಮೆರಿಕ ವಿರೋಧಿ ಭಾವನೆಗಳು ಬಲವಾಗುತ್ತಿವೆ. ಇಂಥ ಸಂದರ್ಭದಲ್ಲಿ ಅಮೆರಿಕನ್ನರು ಸಂಭನೀಯ ಭಯೋತ್ಪಾದಕತೆಯ ವಿರುದ್ಧ ಕಟ್ಟೆಚ್ಚರದಿಂದ ಇರಬೇಕು ಎಂದು ಪ್ರಕಟಣೆ ತಿಳಿಸಿದೆ.
ಅಮೆರಿಕ ವಿರುದ್ಧ ಲ್ಯಾಡೆನ್ನಿಂದ ಜಿಹಾದ್ ಘೋಷಣೆ
ಅಮೆರಿಕ ವಿರುದ್ಧ ಧರ್ಮಯುದ್ಧ ಘೋಷಿಸಿರುವ ಲ್ಯಾಡೆನ್, ಅಮೆರಿಕದ ವಿರುದ್ಧ ಇನ್ನಷ್ಟು ದಾಳಿಗಳನ್ನು ಕೈಗೊಳ್ಳುವ ಇಂಗಿತವನ್ನು ಭಾನುವಾರ ಬಿಡುಗಡೆಯಾದ ವಿಡಿಯಾ ಟೇಪೊಂದರಲ್ಲಿ ವ್ಯಕ್ತಪಡಿಸಿದ್ದಾನೆ.
ಸೆಪ್ಟಂಬರ್ 8 ರಂದು ವಾಷಿಂಗ್ಟನ್ ಹಾಗೂ ನ್ಯೂಯಾರ್ಕ್ ಮೇಲೆ ನಡೆದ ದಾಳಿ, ಅದರ ದುಷ್ಕೃತ್ಯಕ್ಕೆ ದೇವರು ನೀಡಿದ ಶಿಕ್ಷೆ ಎಂದು ಲ್ಯಾಡೆನ್ ಬಣ್ಣಿಸಿದ್ದಾನೆ. ಅಮೆರಿಕಾಗೆ ಶಿಕ್ಷೆ ನೀಡಿದ ದೇವರಿಗೆ ನಾವು ಕೃತಜ್ಞರಾಗಿದ್ದೇವೆ ಎಂದೂ ಲ್ಯಾಡೆನ್ ಹೇಳಿದ್ದಾನೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications