ಹೈದರಾಬಾದ್ ಕರ್ನಾಟಕದಲ್ಲಿ ಮಕ್ಕಳ ಸಾಹಿತ್ಯ ಕಮ್ಮಟ
ಪುತ್ತೂರು : ಹೈದರಾಬಾದ್ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸಾಹಿತ್ಯ ಕಮ್ಮಟವನ್ನು ಏರ್ಪಡಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿ ನಿರ್ಧರಿಸಿದೆ.
ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗಡಿನಾಡಿನಲ್ಲಿ ನಡೆಯುವ ಈ ಕಾರ್ಯಕ್ರಮದ ಉದ್ದೇಶ ಭಾಷೆ ಮತ್ತು ಸಂಸ್ಕೃತಿಯ ವಿನಿಮಯ. ಇದೇ ದೃಷ್ಟಿಯಿಟ್ಟುಕೊಂಡು ಗಡಿ ಪ್ರದೇಶಗಳಲ್ಲಿ ಮಲಯಾಳಂ, ತೆಲುಗು, ಮರಾಠಿ ಭಾಷಾ ಸಾಹಿತ್ಯಿಕ ಚಟುವಟಿಕೆಗಳನ್ನೂ ನಡೆಸುವ ಉದ್ದೇಶ ಅಕಾಡೆಮಿಗಿದೆ.
ಇದಲ್ಲದೆ 20ನೇ ಶತಮಾನದ ಸಾಹಿತ್ಯದ ಕುರಿತು 8 ಸಂಪುಟಗಳ ಗ್ರಂಥವೊಂದನ್ನು ಬಿಡುಗಡೆ ಮಾಡಲು ಅಕಾಡೆಮಿ ಎಲ್ಲ ಸಿದ್ಧತೆಗಳನ್ನೂ ನಡೆಸುತ್ತಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಜನತೆಯ ಅಕಾಡೆಮಿಯಾಗಬೇಕು. ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಕಾಪಸೆ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications