ಆ್ಯಂಥ್ರಾಕ್ಸ್ ರೋಗಾಣು ಎಂದರೆ ಭಾರತಕ್ಕೇನೇನೂ ಭಯವಿಲ್ಲ
ಬೆಂಗಳೂರು : ಆ್ಯಂಥ್ರಾಕ್ಸ್ ರೋಗಾಣು ವಿರುದ್ಧ ಹೋರಾಡುವ ಸಾಕಷ್ಟು ರೋಗ ನಿರೋಧಕಗಳನ್ನು ಭಾರತ ಅಭಿವೃದ್ಧಿಪಡಿಸಿರುವುದರಿಂದ ಸಂಭವನೀಯ ಜೈವಿಕ ಭಯೋತ್ಪಾದಕತೆಯ ಬಗೆಗೆ ಭಯ ಪಡುವ ಅಗತ್ಯವಿಲ್ಲವೆಂದು ಔಷಧಿ ನಿಯಂತ್ರಣ ಇಲಾಖೆ ಹಾಗೂ ರಾಜ್ಯ ಆರೋಗ್ಯ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.
ಹಲವಾರು ವರ್ಷಗಳಿಂದ ವಿಶ್ವದ ಹಲವು ಭಾಗಗಳಲ್ಲಿ , ಆ್ಯಂಥ್ರಾಕ್ಸ್ ವಿರುದ್ಧದ ಚಿಕಿತ್ಸೆಯಲ್ಲಿ ರೋಗ ನಿರೋಧಕಗಳು ಪರಿಣಾಮಕಾರಿಯಾಗಿವೆ. ದೇಶದಲ್ಲಿ ಆ್ಯಂಥ್ರಾಕ್ಸ್ ಗುಣಪಡಿಸುವ ರೋಗ ನಿರೋಧಕಗಳು ಸಾಕಷ್ಟು ಸಂಖ್ಯೆಯಲ್ಲಿ ದೊರಕುತ್ತಿವೆ ಎಂದು ಔಷಧಿ ನಿಯಂತ್ರಣ ಅಧಿಕಾರಿಯಾಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಪ್ರಸ್ತುತ ಆ್ಯಂಥ್ರಾಕ್ಸ್ ಪ್ರಕರಣಗಳ ಚಿಕಿತ್ಸೆಯಲ್ಲಿ ಅಮೆರಿಕಾ ಬಳಸುತ್ತಿರುವ ಸಿಪ್ರೋಫ್ಲಾಕ್ಸಸಿನ್ ದೇಶಾದ್ಯಂತ ವಿವಿಧ ಬ್ರಾಂಡ್ ಹೆಸರುಗಳಲ್ಲಿ ಲಭ್ಯವಿದೆ. ಇದರೊಂದಿಗೆ ಇತರ ರೋಗ ನಿರೋಧಕಗಳಾದ ಸ್ಟ್ರೆಪ್ಟೋಮೈಸಿನ್(ಪೆನ್ಸಿಲಿನ್ ಸಂಯೋಜನೆಯಾಂದಿಗೆ), ಎರಿತ್ರೋಮೈಸಿನ್, ಟೆಟ್ರಾಸೈಕ್ಲಿನ್, ವ್ಯಾನಿಕೊಮೈಸಿನ್, ಆಕ್ಸಾಸಿಲಿನ್, ಮೆಥಿಸಿಲಿನ್ ಹಾಗೂ ನಫ್ಸಿಲಿನ್ಗಳು ಕೂಡ ಲಭ್ಯವಿವೆ ಎಂದು ಔಷಧ ನಿಯಂತ್ರಣ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications