ಅಮೆರಿಕ ಸೋಲುತ್ತದೆ, ಸಹನೆ ಕಳೆದುಕೊಳ್ಳಬೇಡಿ- ಒಮರ್
ಇಸ್ಲಮಾಬಾದ್ : ಅಕ್ಟೋಬರ್ 13 ರ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಹೇಳಿಕೆ ಕೊಟ್ಟಿರುವ ತಾಲಿಬಾನ್ನ ಮುಖ್ಯಸ್ಥ ಮುಲ್ಲಾ ಮೊಹ್ಮದ್ ಒಮರ್, ಸಹನೆಯಿಂದಿದ್ದು ಅಮೆರಿಕ ಸೋಲುವುದನ್ನು ನಿರೀಕ್ಷಿಸುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾನೆ. ಒಮರ್ನ ಈ ಹೇಳಿಕೆ ತಾಲಿಬಾನ್ನ ನಿಸ್ತಂತು ಆಂತರಿಕ ಜಾಲದಲ್ಲಿ ಪ್ರಸಾರವಾಗಿದೆ ಎಂದು ಎಐಪಿ ತಿಳಿಸಿದೆ.
ಪ್ರತಿಯಾಬ್ಬರೂ ಒಂದಲ್ಲಾ ದಿನ ಸಾಯುತ್ತಾರೆ. ನಾವು ಸಾವಿಗೆ ಅಂಜುವುದಿಲ್ಲ ಹಾಗೂ ಮುಸ್ಲಿಂ ಆಗಿಯೇ ಸಾಯಲು ಬಯಸುತ್ತೇವೆ ಎಂದು ಹೇಳುವ ಮೂಲಕ ಒಮರ್ ತನ್ನ ಬೆಂಬಲಿಗರನ್ನು ಉತ್ತೇಜಿಸಿದ್ದಾನೆ.
ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ನಿಮ್ಮನ್ನು ಒತ್ತಾಯಿಸುತ್ತೇನೆ. ನಾವು ಈಗಾಗಲೇ ರಷ್ಯಾ ವಿರುದ್ಧ ಹೋರಾಡಿದ್ದೇವೆ. ಇದು ಇನ್ನೊಂದು ಜಿಹಾದ್. ಇದು ನಮಗೊಂದು ಪರೀಕ್ಷೆ . ಜನತೆ ನೋವಿನಲ್ಲಿದ್ದಾರೆ, ಆದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ. ನಮ್ಮ ಶತ್ರುಗಳು ಯಾವುದೇ ಮುಸ್ಲಿಂನನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಒಮರ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಕಳೆದ ಅಕ್ಟೋಬರ್ 13 ರಂದು, ಲ್ಯಾಡೆನ್ ಒಪ್ಪಿಸಲು ಅಮೆರಿಕ ನೀಡಿದ ಎರಡನೇ ಅವಕಾಶವನ್ನು ತಿರಸ್ಕರಿಸಿದ್ದು ಒಮರ್ನ ಕೊನೆಯ ಹೇಳಿಕೆಯಾಗಿತ್ತು .
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications