Get Updates
Get notified of breaking news, exclusive insights, and must-see stories!

ತುಂಗಭದ್ರಾ ಜಲಾಶಯ ತುಂಬಲು ಒಂದಡಿ ನೀರು ಸಾಕು

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭದಲ್ಲಿ ಕೈಕೊಟ್ಟರೂ, ಈಗ ಬಲಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಕಾರಣ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ತುಂಗಭದ್ರಾ ಹೆಚ್ಚೂ ಕಡಿಮೆ ಸಂಪೂರ್ಣ ತುಂಬಿ ಹೋಗಿದೆ.

1633 ಅಡಿ ಗರಿಷ್ಠ ಮಟ್ಟದ ತುಂಗಭದ್ರಾ ಜಲಾಶಯದಲ್ಲಿ ಈ ಹೊತ್ತು 1631.64 ಅಡಿ ನೀರಿದೆ. ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನ ಪ್ರಮಾಣವೂ ಗಣನೀಯವಾಗಿ ಹೆಚ್ಚಿದೆ. ನೀರಿನ ಮಟ್ಟ ಅಪಾಯದ ಮಟ್ಟದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಕ್ರೆಸ್ಟ್‌ ಗೆಟ್‌ ತೆರೆದು ನೀರನ್ನು ನದಿಗೆ ಬಿಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಜಲಾಶಯದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಾವೇದ್‌ ಅಕ್ತರ್‌ ಅವರು ಮುನ್ನೆಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ:

ಜಲಾಶಯ

ಗ-ರಿ-ಷ್ಠ ಮಟ್ಟ

ಇಂದಿ-ನ-ಮ-ಟ್ಟ

ಲಿಂಗ-ನ-ಮ--ಕ್ಕಿ

1819.00 ಅಡಿಗಳು

1792.40ಅಡಿಗಳು

ವಾರಾಹಿ

1950.00 ಅಡಿಗಳು

1929.13ಅಡಿಗಳು

ತುಂಗಭದ್ರಾ

1633.00 ಅಡಿಗಳು

1631.64 ಅಡಿಗಳು

ಕೆಆರ್‌ಎಸ್‌

124.80 ಅಡಿಗಳು

119.22ಅಡಿಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+