ತುಂಗಭದ್ರಾ ಜಲಾಶಯ ತುಂಬಲು ಒಂದಡಿ ನೀರು ಸಾಕು
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭದಲ್ಲಿ ಕೈಕೊಟ್ಟರೂ, ಈಗ ಬಲಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಕಾರಣ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ತುಂಗಭದ್ರಾ ಹೆಚ್ಚೂ ಕಡಿಮೆ ಸಂಪೂರ್ಣ ತುಂಬಿ ಹೋಗಿದೆ.
1633 ಅಡಿ ಗರಿಷ್ಠ ಮಟ್ಟದ ತುಂಗಭದ್ರಾ ಜಲಾಶಯದಲ್ಲಿ ಈ ಹೊತ್ತು 1631.64 ಅಡಿ ನೀರಿದೆ. ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನ ಪ್ರಮಾಣವೂ ಗಣನೀಯವಾಗಿ ಹೆಚ್ಚಿದೆ. ನೀರಿನ ಮಟ್ಟ ಅಪಾಯದ ಮಟ್ಟದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಕ್ರೆಸ್ಟ್ ಗೆಟ್ ತೆರೆದು ನೀರನ್ನು ನದಿಗೆ ಬಿಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಜಲಾಶಯದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಾವೇದ್ ಅಕ್ತರ್ ಅವರು ಮುನ್ನೆಚ್ಚರಿಕೆ ನೀಡಿದ್ದಾರೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ:
| ಜಲಾಶಯ | ಗ-ರಿ-ಷ್ಠ ಮಟ್ಟ | ಇಂದಿ-ನ-ಮ-ಟ್ಟ |
| ಲಿಂಗ-ನ-ಮ--ಕ್ಕಿ | 1819.00 ಅಡಿಗಳು | 1792.40ಅಡಿಗಳು |
| ವಾರಾಹಿ | 1950.00 ಅಡಿಗಳು | 1929.13ಅಡಿಗಳು |
| ತುಂಗಭದ್ರಾ | 1633.00 ಅಡಿಗಳು | 1631.64 ಅಡಿಗಳು |
| ಕೆಆರ್ಎಸ್ | 124.80 ಅಡಿಗಳು | 119.22ಅಡಿಗಳು |
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications